ಸುದ್ದಿ

ಒಂದೇ ಒಂದು ಪದವನ್ನು ಕನ್ನಡದಲ್ಲಿ ಮಾತನಾಡಿ ಕನ್ನಡಿಗರ ಹೃದಯವನ್ನು ಗೆದ್ದ ಅನುಷ್ಕಾ ಶರ್ಮಾ…ಅಷ್ಟಕ್ಕೂ ಅನುಷ್ಕಾ ಬಳಕೆ ಮಾಡಿದ ಪದ ಏನು ಗೊತ್ತಾ..?

92

ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್  ಕೊಹ್ಲಿ ಜತೆ ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ  ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. 

ಅನುಷ್ಕಾ ಮಾಡಿರುವ ತಾಜಾ ಟ್ವೀಟ್‌ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್‌ನೆಟ್‌ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್‌ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ ಮೂಲಕ ಗಮನ ಸೆಳೆದಿದ್ದಾರೆ. 

ಅಷ್ಟಕ್ಕೂ ಅನುಷ್ಕಾ ಕರ್ನಾಟಕದ ಜತೆಗೆ ಉತ್ತಮ ಒಡನಾಟವನ್ನು ಹೊಂದಿದ್ದಾರೆ. ಬೆಂಗಳೂರಿನಲ್ಲೇ ಓದಿರುವ ಅನುಷ್ಕಾ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20ಕ್ರಿಕೆಟ್ ಚಾಂಪಿಯನ್‌ಶಿಪ್ ವೇಳೆಯಂತೂ ಪತಿ ವಿರಾಟ್ ಕೊಹ್ಲಿ ಜತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜತೆಗಿರುತ್ತಾರೆ. ಈ ಮೂಲಕ ತಂಡವನ್ನು ಹುರಿದುಂಬಿಸುತ್ತಾರೆ. 

ಅನುಷ್ಕಾ ಅಷ್ಟೇ ಎಂಬ ಕನ್ನಡ ಪದ ಬಳಕೆ ಮಾಡಿದ್ದೇ ತಡ ಕನ್ನಡಿಗರೆಲ್ಲರಿಗೂ ಖುಷಿಯೋ ಖುಷಿ. ಅಲ್ಲದೆ ತಮ್ಮ ಸಂತಸವನ್ನು ಟ್ವೀಟ್ ಮೂಲಕ ತೋಡಿಕೊಂಡಿದ್ದಾರೆ. ಅನುಷ್ಕಾ ಮಾಡಿರುವ ಈ ಟ್ವೀಟ್10 ಸಹಸ್ರಕ್ಕೂ ಹೆಚ್ಚು ಬಾರಿ  ಟ್ವೀಟ್ ಆಗಿರುವುದು ಗಮನಾರ್ಹವೆನಿಸುತ್ತದೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, Sports

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದರೇನು?

    ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ.  ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…

  • ಆರೋಗ್ಯ

    ಈ ಜ್ಯೂಸ್‌ ಅನ್ನು ಕುಡಿದರೆ ಸಾಕು ಕೆಮ್ಮು ಮಂಗಮಾಯ! ಈ ಉಪಯುಕ್ತ ಮಾಹಿತಿ ನೋಡಿ.

    ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ.! ಹಲವು ಜನರಿಗೆ ತಿಳಿದಿಲ್ಲ. ಈ ಮಾಹಿತಿ ನೋಡಿ.

    ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…

  • ಕ್ರೀಡೆ

    RCB ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ..!

    ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್‍ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್‍ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…

  • ವಿಚಿತ್ರ ಆದರೂ ಸತ್ಯ

    ಉತ್ತರ ಕೊರಿಯಾದ ಕಿಮ್ ಜಂಗ್’ನ ನೀಚ ನಿಯಮಗಳು ಹಾಗೊ ಕಾಯ್ದೆಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್‌ ಜಂಗ್‌, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…