ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ.
ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ ಮೂಲಕ ಗಮನ ಸೆಳೆದಿದ್ದಾರೆ.
ಅಷ್ಟಕ್ಕೂ ಅನುಷ್ಕಾ ಕರ್ನಾಟಕದ ಜತೆಗೆ ಉತ್ತಮ ಒಡನಾಟವನ್ನು ಹೊಂದಿದ್ದಾರೆ. ಬೆಂಗಳೂರಿನಲ್ಲೇ ಓದಿರುವ ಅನುಷ್ಕಾ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20ಕ್ರಿಕೆಟ್ ಚಾಂಪಿಯನ್ಶಿಪ್ ವೇಳೆಯಂತೂ ಪತಿ ವಿರಾಟ್ ಕೊಹ್ಲಿ ಜತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜತೆಗಿರುತ್ತಾರೆ. ಈ ಮೂಲಕ ತಂಡವನ್ನು ಹುರಿದುಂಬಿಸುತ್ತಾರೆ.
ಅನುಷ್ಕಾ ಅಷ್ಟೇ ಎಂಬ ಕನ್ನಡ ಪದ ಬಳಕೆ ಮಾಡಿದ್ದೇ ತಡ ಕನ್ನಡಿಗರೆಲ್ಲರಿಗೂ ಖುಷಿಯೋ ಖುಷಿ. ಅಲ್ಲದೆ ತಮ್ಮ ಸಂತಸವನ್ನು ಟ್ವೀಟ್ ಮೂಲಕ ತೋಡಿಕೊಂಡಿದ್ದಾರೆ. ಅನುಷ್ಕಾ ಮಾಡಿರುವ ಈ ಟ್ವೀಟ್10 ಸಹಸ್ರಕ್ಕೂ ಹೆಚ್ಚು ಬಾರಿ ಟ್ವೀಟ್ ಆಗಿರುವುದು ಗಮನಾರ್ಹವೆನಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…