ಸಿನಿಮಾ

ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

85

ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ.

ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ. 

ಜೂ. ಎನ್‍ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.

ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್‍ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಮಂಗಳವೊ ಅಮಂಗಳವೋ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ಜೀವನಶೈಲಿ, ಜ್ಯೋತಿಷ್ಯ

    ಊಟದ ನಂತರ ಹೀಗೆ ಮಾಡಿದರೆ ದಾರಿದ್ಯ ಆವರಿಸಿ ಒಂದು ಹೊತ್ತು ಊಟಕ್ಕೂ ಕಷ್ಟ ಪಡುವಂತಹ ಸ್ಥಿತಿ ಬರುತ್ತದೆ..!

    ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ.  ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ  ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿಯ ಶುಭ ಫಲವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…