ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್ನಲ್ಲಿ ಕೇಳಿಬರುತ್ತಿದೆ.

ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್ಗೆ ಜೂ. ಎನ್ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ.

ಜೂ. ಎನ್ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.
ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.
ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…