News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

86

ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ.

ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ. 

ಜೂ. ಎನ್‍ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.

ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್‍ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ನೀವು ಇಷ್ಟಪಟ್ಟವರನ್ನು ಪಡೆಯಲು ಈ ರೀತಿ ಮಾಡಿ, ಕ್ಷಣಾರ್ಧದಲ್ಲಿ ನಿಮ್ಮವರಾಗುವರು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…