News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

86

ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ.

ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ. 

ಜೂ. ಎನ್‍ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.

ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್‍ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ತಿಂಗಳಿಗೆ 35 ಸಾವಿರ ದುಡಿಯುತ್ತಿರುವ 3 ನೇ ತರಗತಿ ಓದಿರುವ ಹುಡುಗ, ಹೇಗೆ ಗೊತ್ತಾ.

    ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….

  • ಸಿನಿಮಾ, ಸುದ್ದಿ

    ಅಪಘಾತವಾಗಿ 40 ನಿಮಿಷಗಳ ಕಾಲ ವಿಲವಿಲ ಎಂದು ಒದ್ದಾಡಿ ನಿಧನ ಹೊಂದಿದ ನಟ ಸುನಿಲ್.!

    ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • ಹಣ ಕಾಸು

    ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

    ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.

  • ಸ್ಪೂರ್ತಿ

    ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಕ್ಕೆ, ಇಂದು 40 -45 ಲಕ್ಷ ಅಧಾಯ.!ಹೇಗಂತೀರಾ?ಇದು ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…