ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್ನಲ್ಲಿ ಕೇಳಿಬರುತ್ತಿದೆ.

ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್ಗೆ ಜೂ. ಎನ್ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ.

ಜೂ. ಎನ್ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.
ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.