ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್ನಲ್ಲಿ ಕೇಳಿಬರುತ್ತಿದೆ.

ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್ಗೆ ಜೂ. ಎನ್ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ.

ಜೂ. ಎನ್ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.
ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್ಸಿ, ಎಸ್ಟಿ ಅಭ್ಯರ್ಥಿಗಳು, 32 ಒಬಿಸಿ, 9…
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.