ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ.
* ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು.

* ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು.
* ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ ಜೀವನದಲ್ಲಿ ಸಾಧಿಸಲು ತುಂಬಾ ಕಠಿಣವಾಗಿ ಕೆಲಸ ಮಾಡುವರು.
* ಇವರು ತುಂಬಾ ಹಠವಾದಿಗಳು. ಬಲಶಾಲಿ ಮನಸ್ಸನ್ನು ಹೊಂದಿರುವ ಕಾರಣದಿಂದಾಗಿ ತಮ್ಮ ಮಾತಿನ ಬಗ್ಗೆ ದೃಢವಾದ ನಂಬಿಕೆ ಹೊಂದಿರುವರು. ಆದರೆ ಚರ್ಚೆ ಮಾಡುವಂತಹ ವ್ಯಕ್ತಿಯಲ್ಲ. ತಮ್ಮ ನಿಲುವನ್ನು ಇವರು ಯಾವತ್ತೂ ಬದಲಾವಣೆ ಮಾಡುವುದಿಲ್ಲ.
* ಇವರು ತುಂಬಾ ಪ್ರಬಲ ಎದುರಾಳಿಗಳಾಗಿರುವರು ಮತ್ತು ಇವರಿಗೆ ಸರಿಹೊಂದುವ ಹೋರಾಟ ನೀಡುವುದು ತುಂಬಾ ಕಠಿಣವಾಗಿರುವುದು.

* ಇವರು ಪ್ರಕೃತಿ ಸ್ನೇಹಿ.
* ಇವರು ಹಲವಾರು ಮಂದಿ ಸ್ನೇಹಿತರನ್ನು ಸಂಪಾದಿಸುವರು. ಈ ಸ್ನೇಹಿತರು ಇವರ ಅತ್ಯುತ್ಸಾಹವನ್ನು ಸ್ವಾಗತಿಸುವರು ಮತ್ತು ಜೊತೆಯಾಗಿ ಪ್ರಯಾಣಿಸಲು ಇಷ್ಟಪಡುವರು.
* ಇವರು ಜನ್ಮತಃ ಪ್ರವಾಸಿಗರು ಆಗಿರುವರು. ಇವರಿಗೆ ನೈಸರ್ಗಿಕವಾಗಿ ಸಾಹಸ ಮತ್ತು ಪ್ರಯಾಣಿಸುವ ಗುಣವು ಬಂದಿರುವ ಕಾರಣದಿಂದಾಗಿ ಇವರು ಹೊಸ ಹೊಸ ಪ್ರದೇಶಗಳಿಗೆ ಹೋಗಲು ಇಷ್ಟಪಡುವರು.
* ಇವರು ತುಂಬಾ ಕುತೂಹಲಿಗರು. ಈ ವ್ಯಕ್ತಿಗಳು ಯಾವಾಗಲೂ ಏನಾದರೂ ಮಾಹಿತಿ ಪಡೆಯಲು ಬಯಸುವರು. ಹೊಸ ಹೊಸ ವಿಚಾರಗಳನ್ನು ಕಲಿಯಲು ತುಂಬಾ ಉತ್ಸುಕರಾಗಿರುವರು.

* ಯಾರಾದರೂ ಇವರನ್ನು ಕಾಯಿಸಿದರೆ ಆಗ ತಾಳ್ಮೆ ಕಳೆದುಕೊಳ್ಳುವರು ಮತ್ತು ಇದರಿಂದ ತುಂಬಾ ಸುಲಭವಾಗಿ ನಿರಾಶೆಗೆ ಒಳಗಾಗುವರು.
* ಇವರದ್ದು ವಿಶ್ರಾಂತಿಯಿಲ್ಲದೆ ಇರುವ ವ್ಯಕ್ತಿತ್ವ ಆಗಿರುವ ಕಾರಣದಿಂದಾಗಿ ಯಾವಾಗಲೂ ಏನಾದರೂ ಕೆಲಸವನ್ನು ಬೇಗನೆ ಮುಗಿಸಲು ಬಯಸುವರು. ಆದರೆ ಈ ಒಂದು ಗುಣದಿಂದಾಗಿ ಇವರು ಕೆಲವೊಂದು ಸಲ ಸಂಕಷ್ಟಕ್ಕೆ ಸಿಲುಕುವುದು ಇದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!