ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ.
* ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು.

* ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು.
* ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ ಜೀವನದಲ್ಲಿ ಸಾಧಿಸಲು ತುಂಬಾ ಕಠಿಣವಾಗಿ ಕೆಲಸ ಮಾಡುವರು.
* ಇವರು ತುಂಬಾ ಹಠವಾದಿಗಳು. ಬಲಶಾಲಿ ಮನಸ್ಸನ್ನು ಹೊಂದಿರುವ ಕಾರಣದಿಂದಾಗಿ ತಮ್ಮ ಮಾತಿನ ಬಗ್ಗೆ ದೃಢವಾದ ನಂಬಿಕೆ ಹೊಂದಿರುವರು. ಆದರೆ ಚರ್ಚೆ ಮಾಡುವಂತಹ ವ್ಯಕ್ತಿಯಲ್ಲ. ತಮ್ಮ ನಿಲುವನ್ನು ಇವರು ಯಾವತ್ತೂ ಬದಲಾವಣೆ ಮಾಡುವುದಿಲ್ಲ.
* ಇವರು ತುಂಬಾ ಪ್ರಬಲ ಎದುರಾಳಿಗಳಾಗಿರುವರು ಮತ್ತು ಇವರಿಗೆ ಸರಿಹೊಂದುವ ಹೋರಾಟ ನೀಡುವುದು ತುಂಬಾ ಕಠಿಣವಾಗಿರುವುದು.

* ಇವರು ಪ್ರಕೃತಿ ಸ್ನೇಹಿ.
* ಇವರು ಹಲವಾರು ಮಂದಿ ಸ್ನೇಹಿತರನ್ನು ಸಂಪಾದಿಸುವರು. ಈ ಸ್ನೇಹಿತರು ಇವರ ಅತ್ಯುತ್ಸಾಹವನ್ನು ಸ್ವಾಗತಿಸುವರು ಮತ್ತು ಜೊತೆಯಾಗಿ ಪ್ರಯಾಣಿಸಲು ಇಷ್ಟಪಡುವರು.
* ಇವರು ಜನ್ಮತಃ ಪ್ರವಾಸಿಗರು ಆಗಿರುವರು. ಇವರಿಗೆ ನೈಸರ್ಗಿಕವಾಗಿ ಸಾಹಸ ಮತ್ತು ಪ್ರಯಾಣಿಸುವ ಗುಣವು ಬಂದಿರುವ ಕಾರಣದಿಂದಾಗಿ ಇವರು ಹೊಸ ಹೊಸ ಪ್ರದೇಶಗಳಿಗೆ ಹೋಗಲು ಇಷ್ಟಪಡುವರು.
* ಇವರು ತುಂಬಾ ಕುತೂಹಲಿಗರು. ಈ ವ್ಯಕ್ತಿಗಳು ಯಾವಾಗಲೂ ಏನಾದರೂ ಮಾಹಿತಿ ಪಡೆಯಲು ಬಯಸುವರು. ಹೊಸ ಹೊಸ ವಿಚಾರಗಳನ್ನು ಕಲಿಯಲು ತುಂಬಾ ಉತ್ಸುಕರಾಗಿರುವರು.

* ಯಾರಾದರೂ ಇವರನ್ನು ಕಾಯಿಸಿದರೆ ಆಗ ತಾಳ್ಮೆ ಕಳೆದುಕೊಳ್ಳುವರು ಮತ್ತು ಇದರಿಂದ ತುಂಬಾ ಸುಲಭವಾಗಿ ನಿರಾಶೆಗೆ ಒಳಗಾಗುವರು.
* ಇವರದ್ದು ವಿಶ್ರಾಂತಿಯಿಲ್ಲದೆ ಇರುವ ವ್ಯಕ್ತಿತ್ವ ಆಗಿರುವ ಕಾರಣದಿಂದಾಗಿ ಯಾವಾಗಲೂ ಏನಾದರೂ ಕೆಲಸವನ್ನು ಬೇಗನೆ ಮುಗಿಸಲು ಬಯಸುವರು. ಆದರೆ ಈ ಒಂದು ಗುಣದಿಂದಾಗಿ ಇವರು ಕೆಲವೊಂದು ಸಲ ಸಂಕಷ್ಟಕ್ಕೆ ಸಿಲುಕುವುದು ಇದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…