ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ.

ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ.

ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ ಶುಭ ಹಾರೈಸಿರುವ ಎ.ಆರ್ ರೆಹಮಾನ್, ಇದೇ ತಿಂಗಳು 22ಕ್ಕೆ ಬೆಂಗಳೂರಿನಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಅದರ ಸಿದ್ಧತೆಗಾಗಿ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಗಂಗಮ್ಮರನ್ನು ಭೇಟಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಾಕಿದ ವಿಡಿಯೋದಿಂದಾಗಿ ಎಲ್ಲೆಡೆ ಫೇಮಸ್ ಆಗಿದ್ದ ಗಂಗಮ್ಮ 20 ವರ್ಷದಿಂದಲೂ ಹಾಡುತ್ತಿದ್ದಾರೆ.ಇವರು ಫೇಸ್ಬುಕ್ ಹಾಡಿದ ಒಂದು ಹಾಡಿನ ವಿಡಿಯೋ 24 ಗಂಟೆಯಲ್ಲಿ ಬರೋಬ್ಬರಿ 5 ಲಕ್ಷಕ್ಕೂ ಹೆಚ್ಚು ಜನ ವೀಕ್ಷಣೆ ಮಾಡಿದ್ದು, ವಿಡಿಯೋವನ್ನು ಸ್ಟುಡಿಯೋ ಮಾಲೀಕ ಶಿವಪ್ರಸಾದ್ ಲೈವ್ ಮಾಡಿದ್ದರು.

ನಾನು ಆರ್ಕೆಸ್ಟ್ರಾ ಕಾಲದಿಂದಲೂ ಹಾಡುತ್ತಿದ್ದೇನೆ.ನಂತರ ಕೊಪ್ಪಳದಲ್ಲಿ ಆರ್ಕೆಸ್ಟ್ರಾ ಶುರುವಾದಾಗ 20 ವರ್ಷದಿಂದ ಹಾಡಲು ಶುರು ಮಾಡಿದ್ದೇನೆ. ಈಗ ನಾನು ಗುರುತಿಸಿಕೊಳ್ಳುತ್ತಿದ್ದೇನೆ. ವಿಡಿಯೋ ವೈರಲ್ ಆಗಿದ್ದಕ್ಕೆ ನನ್ನ ಕುಟುಂಬದವರು ಸಂತೋಷವಾಗಿದ್ದಾರೆ ಎಂದು ಗಂಗಮ್ಮ ತಿಳಿಸಿದ್ದಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.
ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…
ಇಂಗ್ಲಿಷ್ ನಲ್ಲಿ ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.