ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
Why did India fight for freedom from British?
1.Bristishers were charging more tax.
2.Britishers forced everyone to talk in their language.
3.Britishers were destroying the native culture and skills.
4.Britishers were giving their own way of education.
5.Britishers did not worry about people starving, dying or issues affecting people.
6.No one can talk against the government even if they were right or wrong.
Do you think Know India got Freedom!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?
ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…