ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
Why did India fight for freedom from British?
1.Bristishers were charging more tax.
2.Britishers forced everyone to talk in their language.
3.Britishers were destroying the native culture and skills.
4.Britishers were giving their own way of education.
5.Britishers did not worry about people starving, dying or issues affecting people.
6.No one can talk against the government even if they were right or wrong.
Do you think Know India got Freedom!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ. ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…