ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
Why did India fight for freedom from British?
1.Bristishers were charging more tax.
2.Britishers forced everyone to talk in their language.
3.Britishers were destroying the native culture and skills.
4.Britishers were giving their own way of education.
5.Britishers did not worry about people starving, dying or issues affecting people.
6.No one can talk against the government even if they were right or wrong.
Do you think Know India got Freedom!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…