ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಚತ್ತೀಸ್ಗಢ್ನಲ್ಲಿನ ರಾಯ್ಪುರ್ ನಿವಾಸಿಯಾದ ವೈಭವ್ ಭಾಜ್ಪೇ ಎಂಬ ಯುವಕ ಮಾರುತಿ ಆಲ್ಟೋ ಕಾರಿನಲ್ಲಿರುವ 800ಸಿಸಿಯನ್ನು ಎಂಜಿನ್ ಬಳಸಿ ಹೊಸ ಬೈಕ್ ಒಂದನ್ನು ತಯಾರು ಮಾಡಿದ್ದಾನೆ. ಇಂದಿನ ಲೇಖನದಲ್ಲಿ ಈ ಬೈಕಿನ ಕುರಿತಾಗಾಗಿ ಹೆಚ್ಚು ಮಾಹಿತಿಯನ್ನು ತಿಳಿಯಿರಿ. ಸುಮಾರು 18 ತಿಂಗಳ ಕಾಲ ಪ್ರಯತ್ನದ ಫಲವಾಗಿ ವೈಭವ್ ಭಾಜ್ಪೇ ಎಂಬ ಯುವಕ ಭಾರತೀಯ ಸೇನೆಗಾಗಿ ವಿಶೇಷವಾದ ಬೈಕ್ ಒಂದನ್ನು ತಯಾರು ಮಾಡಲಾಗಿದ್ದು, ಈ ಬೈಕ್ಗೆ ಅಮರ್ ಜವಾನ್ ಎಂದು ಆತ ಹೆಸರಿಟ್ಟಿದ್ದಾನೆ.

ಈ ಅಮರ್ ಜವಾನ್ ಬೈಕ್ ನೋಡಲು ಆಕ್ರಮಣಕಾರಿ ವಿನ್ಯಾಸವನ್ನು ಪಡೆದುಕೊಂಡಿದ್ದು, ಬೈಕಿನ ಮುಂಭಾಗದಲ್ಲಿ ಸೈನಿಕನ ಮುಖದ ವಿನ್ಯಾಸದ ಮಾದರಿಯಲ್ಲಿ ಹೆಡ್ಲ್ಯಾಂಪ್ಗಳು ಮತ್ತು ಸಣ್ಣದಾದ ವಿಂಡ್ಶೀಲ್ಡ್ ನ ಮೇಲೆ ‘ಅಮರ್ ಜವಾನ್’ ಎಂಬ ಹೆಸರನ್ನು ಅಳವಡಿಸಲಾಗಿದೆ. ಸುಮಾರು 24 ರಿಂದ 27 ಲೀಟರ್ ಪೆಟ್ರೋಲ್ ಅನ್ನು ತುಂಬಲಾಗುವ ಈ ಬೈಕ್ನಲ್ಲಿ 800ಸಿಸಿ 3 ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದ್ದು, ಇದು ಪ್ರತಿ ಕಿಲೋಮೀಟರ್ಗೆ 22 ರಿಂದ 27 ಕಿಲೋಮೀಟರ್ ಮೈಲೇಜ್ ನೀಡುವ ಹಾಗೆ ಈ ಬೈಕ್ ಅನ್ನು ತಯಾರು ಮಾಡಿದ್ದಾನೆ.

ಬೈಕ್ಗಳ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೇ, ಹಿಂಭಾಗದಲ್ಲಿ ಡಬಲ್ ಕ್ಯಾಲಿಪರ್ ಡಿಸ್ಕ್ ಬ್ರೇಕ್ ಮತ್ತು ಮುಂಭಾಗದಲ್ಲಿ ಕೂಡಾ ಡಬಲ್ ಕ್ಯಾಲಿಪರ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದ್ದು, ಫಾರ್ವಡ್ 4 ಗೇರ್ಗಳು ಮತ್ತು 4 ರಿವರ್ಸ್ ಗೇರ್ ಅಂದರೆ ಒಟ್ಟಾರೆಯಾಗಿ 8 ಗೇರ್ಗಳನ್ನು ಬದಲಾಯಿಸಬಹುದಾಗಿದೆ. ಅಮರ್ ಜವಾನ್ ಬೈಕಿನಲ್ಲಿ ಬಹುತೇಕ ವಾಹನಗಳಲ್ಲಿ ಕಾಣಬಹುದಾದ ಹಳದಿ ಬಣ್ಣದ ಪೆಯಿಂಟ್ ಸ್ಕೀಮ್ ಅನ್ನು ಈ ಬೈಕಿಗೆ ಬಳಸಲಾಗಿದೆ. ಸುಮಾರು 450 ಕಿಲೋಗ್ರಾಂ ತೂಕವಿರುವ ಈ ಬೈಕ್ ಜಿಪಿಎಸ್ ಮತ್ತು ಬ್ಲೂಟೂಥ್ ಕನೆಕ್ಟಿವಿಟಿ ಎಂಬ ಆಯ್ಕೆಗಳನ್ನು ಸಹ ಅಳವಡಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…
ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ಟಿಸಿ) ವೋಲ್ವೊ ಬಸ್ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್ ಕ್ಲಬ್ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್ಗಳು ಹೆಚ್ಚಿನ ಮೈಲೇಜ್ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್…
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…