ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಚತ್ತೀಸ್ಗಢ್ನಲ್ಲಿನ ರಾಯ್ಪುರ್ ನಿವಾಸಿಯಾದ ವೈಭವ್ ಭಾಜ್ಪೇ ಎಂಬ ಯುವಕ ಮಾರುತಿ ಆಲ್ಟೋ ಕಾರಿನಲ್ಲಿರುವ 800ಸಿಸಿಯನ್ನು ಎಂಜಿನ್ ಬಳಸಿ ಹೊಸ ಬೈಕ್ ಒಂದನ್ನು ತಯಾರು ಮಾಡಿದ್ದಾನೆ. ಇಂದಿನ ಲೇಖನದಲ್ಲಿ ಈ ಬೈಕಿನ ಕುರಿತಾಗಾಗಿ ಹೆಚ್ಚು ಮಾಹಿತಿಯನ್ನು ತಿಳಿಯಿರಿ. ಸುಮಾರು 18 ತಿಂಗಳ ಕಾಲ ಪ್ರಯತ್ನದ ಫಲವಾಗಿ ವೈಭವ್ ಭಾಜ್ಪೇ ಎಂಬ ಯುವಕ ಭಾರತೀಯ ಸೇನೆಗಾಗಿ ವಿಶೇಷವಾದ ಬೈಕ್ ಒಂದನ್ನು ತಯಾರು ಮಾಡಲಾಗಿದ್ದು, ಈ ಬೈಕ್ಗೆ ಅಮರ್ ಜವಾನ್ ಎಂದು ಆತ ಹೆಸರಿಟ್ಟಿದ್ದಾನೆ.

ಈ ಅಮರ್ ಜವಾನ್ ಬೈಕ್ ನೋಡಲು ಆಕ್ರಮಣಕಾರಿ ವಿನ್ಯಾಸವನ್ನು ಪಡೆದುಕೊಂಡಿದ್ದು, ಬೈಕಿನ ಮುಂಭಾಗದಲ್ಲಿ ಸೈನಿಕನ ಮುಖದ ವಿನ್ಯಾಸದ ಮಾದರಿಯಲ್ಲಿ ಹೆಡ್ಲ್ಯಾಂಪ್ಗಳು ಮತ್ತು ಸಣ್ಣದಾದ ವಿಂಡ್ಶೀಲ್ಡ್ ನ ಮೇಲೆ ‘ಅಮರ್ ಜವಾನ್’ ಎಂಬ ಹೆಸರನ್ನು ಅಳವಡಿಸಲಾಗಿದೆ. ಸುಮಾರು 24 ರಿಂದ 27 ಲೀಟರ್ ಪೆಟ್ರೋಲ್ ಅನ್ನು ತುಂಬಲಾಗುವ ಈ ಬೈಕ್ನಲ್ಲಿ 800ಸಿಸಿ 3 ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದ್ದು, ಇದು ಪ್ರತಿ ಕಿಲೋಮೀಟರ್ಗೆ 22 ರಿಂದ 27 ಕಿಲೋಮೀಟರ್ ಮೈಲೇಜ್ ನೀಡುವ ಹಾಗೆ ಈ ಬೈಕ್ ಅನ್ನು ತಯಾರು ಮಾಡಿದ್ದಾನೆ.

ಬೈಕ್ಗಳ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೇ, ಹಿಂಭಾಗದಲ್ಲಿ ಡಬಲ್ ಕ್ಯಾಲಿಪರ್ ಡಿಸ್ಕ್ ಬ್ರೇಕ್ ಮತ್ತು ಮುಂಭಾಗದಲ್ಲಿ ಕೂಡಾ ಡಬಲ್ ಕ್ಯಾಲಿಪರ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದ್ದು, ಫಾರ್ವಡ್ 4 ಗೇರ್ಗಳು ಮತ್ತು 4 ರಿವರ್ಸ್ ಗೇರ್ ಅಂದರೆ ಒಟ್ಟಾರೆಯಾಗಿ 8 ಗೇರ್ಗಳನ್ನು ಬದಲಾಯಿಸಬಹುದಾಗಿದೆ. ಅಮರ್ ಜವಾನ್ ಬೈಕಿನಲ್ಲಿ ಬಹುತೇಕ ವಾಹನಗಳಲ್ಲಿ ಕಾಣಬಹುದಾದ ಹಳದಿ ಬಣ್ಣದ ಪೆಯಿಂಟ್ ಸ್ಕೀಮ್ ಅನ್ನು ಈ ಬೈಕಿಗೆ ಬಳಸಲಾಗಿದೆ. ಸುಮಾರು 450 ಕಿಲೋಗ್ರಾಂ ತೂಕವಿರುವ ಈ ಬೈಕ್ ಜಿಪಿಎಸ್ ಮತ್ತು ಬ್ಲೂಟೂಥ್ ಕನೆಕ್ಟಿವಿಟಿ ಎಂಬ ಆಯ್ಕೆಗಳನ್ನು ಸಹ ಅಳವಡಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್…
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…