ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಚತ್ತೀಸ್ಗಢ್ನಲ್ಲಿನ ರಾಯ್ಪುರ್ ನಿವಾಸಿಯಾದ ವೈಭವ್ ಭಾಜ್ಪೇ ಎಂಬ ಯುವಕ ಮಾರುತಿ ಆಲ್ಟೋ ಕಾರಿನಲ್ಲಿರುವ 800ಸಿಸಿಯನ್ನು ಎಂಜಿನ್ ಬಳಸಿ ಹೊಸ ಬೈಕ್ ಒಂದನ್ನು ತಯಾರು ಮಾಡಿದ್ದಾನೆ. ಇಂದಿನ ಲೇಖನದಲ್ಲಿ ಈ ಬೈಕಿನ ಕುರಿತಾಗಾಗಿ ಹೆಚ್ಚು ಮಾಹಿತಿಯನ್ನು ತಿಳಿಯಿರಿ. ಸುಮಾರು 18 ತಿಂಗಳ ಕಾಲ ಪ್ರಯತ್ನದ ಫಲವಾಗಿ ವೈಭವ್ ಭಾಜ್ಪೇ ಎಂಬ ಯುವಕ ಭಾರತೀಯ ಸೇನೆಗಾಗಿ ವಿಶೇಷವಾದ ಬೈಕ್ ಒಂದನ್ನು ತಯಾರು ಮಾಡಲಾಗಿದ್ದು, ಈ ಬೈಕ್ಗೆ ಅಮರ್ ಜವಾನ್ ಎಂದು ಆತ ಹೆಸರಿಟ್ಟಿದ್ದಾನೆ.

ಈ ಅಮರ್ ಜವಾನ್ ಬೈಕ್ ನೋಡಲು ಆಕ್ರಮಣಕಾರಿ ವಿನ್ಯಾಸವನ್ನು ಪಡೆದುಕೊಂಡಿದ್ದು, ಬೈಕಿನ ಮುಂಭಾಗದಲ್ಲಿ ಸೈನಿಕನ ಮುಖದ ವಿನ್ಯಾಸದ ಮಾದರಿಯಲ್ಲಿ ಹೆಡ್ಲ್ಯಾಂಪ್ಗಳು ಮತ್ತು ಸಣ್ಣದಾದ ವಿಂಡ್ಶೀಲ್ಡ್ ನ ಮೇಲೆ ‘ಅಮರ್ ಜವಾನ್’ ಎಂಬ ಹೆಸರನ್ನು ಅಳವಡಿಸಲಾಗಿದೆ. ಸುಮಾರು 24 ರಿಂದ 27 ಲೀಟರ್ ಪೆಟ್ರೋಲ್ ಅನ್ನು ತುಂಬಲಾಗುವ ಈ ಬೈಕ್ನಲ್ಲಿ 800ಸಿಸಿ 3 ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದ್ದು, ಇದು ಪ್ರತಿ ಕಿಲೋಮೀಟರ್ಗೆ 22 ರಿಂದ 27 ಕಿಲೋಮೀಟರ್ ಮೈಲೇಜ್ ನೀಡುವ ಹಾಗೆ ಈ ಬೈಕ್ ಅನ್ನು ತಯಾರು ಮಾಡಿದ್ದಾನೆ.

ಬೈಕ್ಗಳ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೇ, ಹಿಂಭಾಗದಲ್ಲಿ ಡಬಲ್ ಕ್ಯಾಲಿಪರ್ ಡಿಸ್ಕ್ ಬ್ರೇಕ್ ಮತ್ತು ಮುಂಭಾಗದಲ್ಲಿ ಕೂಡಾ ಡಬಲ್ ಕ್ಯಾಲಿಪರ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದ್ದು, ಫಾರ್ವಡ್ 4 ಗೇರ್ಗಳು ಮತ್ತು 4 ರಿವರ್ಸ್ ಗೇರ್ ಅಂದರೆ ಒಟ್ಟಾರೆಯಾಗಿ 8 ಗೇರ್ಗಳನ್ನು ಬದಲಾಯಿಸಬಹುದಾಗಿದೆ. ಅಮರ್ ಜವಾನ್ ಬೈಕಿನಲ್ಲಿ ಬಹುತೇಕ ವಾಹನಗಳಲ್ಲಿ ಕಾಣಬಹುದಾದ ಹಳದಿ ಬಣ್ಣದ ಪೆಯಿಂಟ್ ಸ್ಕೀಮ್ ಅನ್ನು ಈ ಬೈಕಿಗೆ ಬಳಸಲಾಗಿದೆ. ಸುಮಾರು 450 ಕಿಲೋಗ್ರಾಂ ತೂಕವಿರುವ ಈ ಬೈಕ್ ಜಿಪಿಎಸ್ ಮತ್ತು ಬ್ಲೂಟೂಥ್ ಕನೆಕ್ಟಿವಿಟಿ ಎಂಬ ಆಯ್ಕೆಗಳನ್ನು ಸಹ ಅಳವಡಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…
ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…
ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.