ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು.

ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು ಮಕ್ಕಳಲ್ಲಿ ಕಂಡುಬರುವ ಕಣ್ಣಿನ ಕ್ಯಾನ್ಸರ್ನ ಲಕ್ಷಣಗಳಲ್ಲಿ ಒಂದಾಗಿದೆ. ಆರಂಭದಲ್ಲ ಚಿಕಿತ್ಸೆ ದೊರೆತರೆ ಗುಣಪಡಿಸಬಹುದಾಗಿದೆ. ಮೇ 18ರಂದು ಜಾಗೃತಿ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದ ಮೂಲಕ ಕಣ್ಣಿನ ಕ್ಯಾನ್ಸರ್ ಲಕ್ಷಣ ಹಾಗೂ ಚಿಕಿತ್ಸೆ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಡಾ. ರಾಮಚಂದ್ರ ತಿಳಿಸಿದ್ದಾರೆ.

ಮಕ್ಕಳಲ್ಲಿ ಬಿಳಿ ಆಕಾರದ ಮಚ್ಚೆ ಇರುವುದು ಅಥವಾ ಮೆಳ್ಳಗಣ್ಣು ಸಮಸ್ಯೆಯನ್ನು ಬಹುತೇಕರು ನಿರ್ಲಕ್ಷಿಸುತ್ತಾರೆ. ಜೊತೆಗೆ ಮೊಬೈಲ್ ಫೋಟೊ ಅಥವಾ ಫ್ಲ್ಯಾಶ್ ಬಳಸಿ ಫೋಟೊದಲ್ಲಿ ಬೆಳ್ಳಗಿನ ಮಚ್ಚೆ ರೀತಿಯಲ್ಲಿ ಕಾಣಿಸಿದರೆ ಅದೂ ಕೂಡ ಕ್ಯಾನ್ಸರ್ ಲಕ್ಷಣವಾಗಿರಬಹುದು.ಇಂತಹ ಯಾವುದೇ ಲಕ್ಷಣಗಳಿದ್ದರೂ ನೇತ್ರಾಲಯಕ್ಕೆ ತೆರಳಿ ಪರೀಕ್ಷಿಸಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್ಡಿಆರ್ಎಫ್ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…