News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಯಾವ ತಪ್ಪು ಮಾಡದೇ ಇದ್ದರೂ 93ರ ವೃದ್ಧೆಯನ್ನ ಅರೆಸ್ಟ್ ಮಾಡಿ ಬಂಧಿಸಿದ ಪೊಲೀಸರು…ಕಾರಣ?

67

ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ.
ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ ವೃದ್ಧೆಗೆ ಇತ್ತು. ಈ ಹಿನ್ನೆಲೆಯಲ್ಲಿ ಈಗ ಮೊಮ್ಮಗಳು ಅಜ್ಜಿಯ ಕೋರಿಕೆಯನ್ನು ಇಡೇರಿಸಲು ಯುಕೆ ನ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರಿಗೆ ಮನವಿ ಮಾಡಿದ್ದು, ಪೊಲೀಸರು ವೃದ್ಧೆಯನ್ನು ಬಂಧಿಸಿದ್ದಾರೆ.

ಅಜ್ಜಿಯನ್ನು ಪೋಲೀಸರು ಬಂಧಿಸಿ ಅವರ ಆಸೆ ತೀರಿಸಿದ್ದಕ್ಕೆ ಮೊಮ್ಮಗಳು ಪಾಮ್ ಸ್ಮಿತ್ ಟ್ವಿಟ್ಟರ್ ನಲ್ಲಿ ಖಾಕಿ ಪಡೆಗೆ ಧನ್ಯವಾದ ಅರ್ಪಿಸಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಅಜ್ಜಿ ಅನಾರೋಗ್ಯಕ್ಕೆ ತುತ್ತಾಗಿದ್ದಾಗ ತನ್ನ ಈ ಆಸೆ ಬಗ್ಗೆ ಸ್ಮಿತ್ ಬಳಿ ಹೇಳಿದ್ದರು. ತನ್ನ ಅಜ್ಜಿಯ ಆರೋಗ್ಯವು ಏರುಪೇರು ಆಗುತಿತ್ತು. ತನ್ನ ಜೀವನದ ಉದ್ದಕ್ಕೂ ಚೆನ್ನಾಗಿದ್ದರಿಂದ ಯಾವುದಾದರು ಕಹಿ ಅನುಭವವನ್ನು ಹೊಂದಬೇಕೆಂದು ಎಂದು ಬಯಸಿದ್ದರು.

ಈ ಹಿನ್ನಲೆಯಲ್ಲಿ ವಯಸ್ಸಾದರೂ ತನ್ನನ್ನು ಬಂಧಿಸಬೇಕೆಂದು ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಈಗ ಆ ಅಜ್ಜಿ ಪೋಲೀಸರ ಬಂಧನದಿಂದ ಖುಷಿಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಈ ಬಗ್ಗೆ ಮ್ಯಾಂಚೆಸ್ಟರ್ ಪೊಲೀಸ್ ಅಧಿಕಾರಿ ಮಾತನಾಡಿ, ವೃದ್ಧೆಯ ಆಸೆಯನ್ನು ನಾವು ಈಡೇರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಅವರ ಜೀವನದಲ್ಲಿ ನೆನಪಿಟ್ಟುಕೊಳ್ಳುವ ಒಂದು ದಿನವನ್ನು ನಾವು ನೀಡಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

    ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…

  • ಸುದ್ದಿ

    ಸೆಕ್ಯೂರಿಟಿ ಕಪಾಳಕ್ಕೆ ಹೊಡೆದ ಸಲ್ಮಾನ್ ಖಾನ್…..!ಕಾರಣ ಏನು…?

      ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್‍ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್‍ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…

  • ವಿಸ್ಮಯ ಜಗತ್ತು

    ಆಕಾಶದಲ್ಲಿ ವಿಮಾನದ ಮೇಲೆ ದಾಳಿ ಮಾಡಿದ ಹದ್ದುಗಳು..!ತಿಳಿಯಲು ಇದನ್ನು ಓದಿ..

    ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.

  • ಜ್ಯೋತಿಷ್ಯ

    ನಿಮ್ಮ ಗುರುವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್‌ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…

  • ತಂತ್ರಜ್ಞಾನ

    ಸ್ಮಾರ್ಟ್ ಯುಗ – ಸ್ಮಾರ್ಟ್ ಹೋಮ್ – ಸ್ಮಾರ್ಟ್ ಕಾರ್ 2019 – 2050

    ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!