ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ.
ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ ವೃದ್ಧೆಗೆ ಇತ್ತು. ಈ ಹಿನ್ನೆಲೆಯಲ್ಲಿ ಈಗ ಮೊಮ್ಮಗಳು ಅಜ್ಜಿಯ ಕೋರಿಕೆಯನ್ನು ಇಡೇರಿಸಲು ಯುಕೆ ನ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರಿಗೆ ಮನವಿ ಮಾಡಿದ್ದು, ಪೊಲೀಸರು ವೃದ್ಧೆಯನ್ನು ಬಂಧಿಸಿದ್ದಾರೆ.

ಅಜ್ಜಿಯನ್ನು ಪೋಲೀಸರು ಬಂಧಿಸಿ ಅವರ ಆಸೆ ತೀರಿಸಿದ್ದಕ್ಕೆ ಮೊಮ್ಮಗಳು ಪಾಮ್ ಸ್ಮಿತ್ ಟ್ವಿಟ್ಟರ್ ನಲ್ಲಿ ಖಾಕಿ ಪಡೆಗೆ ಧನ್ಯವಾದ ಅರ್ಪಿಸಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಅಜ್ಜಿ ಅನಾರೋಗ್ಯಕ್ಕೆ ತುತ್ತಾಗಿದ್ದಾಗ ತನ್ನ ಈ ಆಸೆ ಬಗ್ಗೆ ಸ್ಮಿತ್ ಬಳಿ ಹೇಳಿದ್ದರು. ತನ್ನ ಅಜ್ಜಿಯ ಆರೋಗ್ಯವು ಏರುಪೇರು ಆಗುತಿತ್ತು. ತನ್ನ ಜೀವನದ ಉದ್ದಕ್ಕೂ ಚೆನ್ನಾಗಿದ್ದರಿಂದ ಯಾವುದಾದರು ಕಹಿ ಅನುಭವವನ್ನು ಹೊಂದಬೇಕೆಂದು ಎಂದು ಬಯಸಿದ್ದರು.

ಈ ಹಿನ್ನಲೆಯಲ್ಲಿ ವಯಸ್ಸಾದರೂ ತನ್ನನ್ನು ಬಂಧಿಸಬೇಕೆಂದು ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಈಗ ಆ ಅಜ್ಜಿ ಪೋಲೀಸರ ಬಂಧನದಿಂದ ಖುಷಿಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಈ ಬಗ್ಗೆ ಮ್ಯಾಂಚೆಸ್ಟರ್ ಪೊಲೀಸ್ ಅಧಿಕಾರಿ ಮಾತನಾಡಿ, ವೃದ್ಧೆಯ ಆಸೆಯನ್ನು ನಾವು ಈಡೇರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಅವರ ಜೀವನದಲ್ಲಿ ನೆನಪಿಟ್ಟುಕೊಳ್ಳುವ ಒಂದು ದಿನವನ್ನು ನಾವು ನೀಡಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…
ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…