News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಸುದ್ದಿ

ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

55

ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ.

2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ ಬಂತು, ಯಾರು ವರ್ಗಾವಣೆ ಮಾಡಿದರು ಎಂಬುದರ ಬಗ್ಗೆ ತಲೆ ಕೆಡಿಸಿಕೊಳ್ಳದ ದಂಪತಿ ಆಸ್ತಿಯನ್ನು ಖರೀದಿ, ಮಗಳ ಮದುವೆ ಸೇರಿದಂತೆ ಹಣವನ್ನು ಹಿಗ್ಗಾಮುಗ್ಗಾ ಖರ್ಚು ಮಾಡಲು ಶುರು ಮಾಡಿದರು. ಹಣವನ್ನು ವಾಪಸ್ ಮರಳಿಸಲು ಪ್ರಯತ್ನಿಸಲಿಲ್ಲ.

ಆದರೆ ಹಣ ಕಳಿಸಿದವರಿಗೆ ತಾಪತ್ರಯ ಶುರುವಾಗಿದ್ದು 8 ತಿಂಗಳ ನಂತರ. ಸಂಸದರ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿಯಡಿ ಮೂಲಸೌಕರ್ಯ ಯೋಜನೆಗಾಗಿ ಲೋಕೋಪಯೋಗಿ ಇಲಾಖೆ ಕಳುಹಿಸಿದ ಹಣ ಇದಾಗಿತ್ತು. ಲೋಕೋಪಯೋಗಿ ಅಧಿಕಾರಿಗಳು ತಮ್ಮ ಇಲಾಖೆಯ ಇಂಜಿನಿಯರ್ ಅವರ ಕಾರ್ಪೋರೇಷನ್ ಬ್ಯಾಂಕಿನ ಅಕೌಂಟಿಗೆ ಕಳಿಸುವ ಬದಲು ತಪ್ಪಾಗಿ ಗುಣಶೇಖರನ್ ಅವರಿಗೆ ಕಳಿಸಿಬಿಟ್ಟಿದ್ದರು.

ಸರ್ಕಾರಿ ಇಲಾಖೆಯಾದ ಕಾರಣ 8 ತಿಂಗಳುಗಳು ಯಾರೊಬ್ಬರು ತಲೆಕೆಡಿಸಿಕೊಂಡಿರಲಿಲ್ಲ. ಇಂಜಿನಿಯರ್ ಅವರ ಅಕೌಂಟಿಗೆ ಹಲವು ತಿಂಗಳ ಕಾಲ ಹಣ ಬರದ ಕಾರಣ ಇಲಾಖೆಯ ಅಧಿಕಾರಿಗಳು ಬ್ಯಾಂಕ್ ಸಿಬ್ಬಂದಿ ಮೂಲಕ ಅಕೌಂಟ್ ಪರಿಶೀಲಿಸಿದಾಗ ಬೇರೆ ಅಕೌಂಟಿಗೆ ಹಣ ವರ್ಗಾವಣೆಯಾಗಿರುವುದು ತಿಳಿಯಿತು. ನಂತರ ಗುಣಶೇಖರ್ ಅವರನ್ನು ಸಂಪರ್ಕಿಸಿ ಹಣ ಮರು ವರ್ಗಾವಣೆ ಮಾಡಲು ತಿಳಿಸಿ ಕಾಲಾವಕಾಶವನ್ನು ನೀಡಿದ್ದರು. ಆದರೆ ನಿಗದಿತ ಕಾಲಾವಕಾಶದಲ್ಲಿಯೂ ಹಣ ಮರಳಿಸದ ಕಾರಣ ಇಲಾಖೆಯು ಗುಣ ಶೇಖರ್ ಅವರ ಮೇಲೆ 2015 ರಲ್ಲಿ ದೂರು ದಾಖಲಿಸಿದರು. ಸರ್ಕಾರಿ ಹಣವನ್ನು ದುರುಪಯೋಗ ಪಡಿಸಿಕೊಂಡ ಕಾರಣ ಸ್ಥಳೀಯ ನ್ಯಾಯಾಲಯ ಜಂಟಿ ಖಾತೆ ಹೊಂದಿದ್ದ ಗುಣಶೇಖರ್ ದಂಪತಿಗೆ 3 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರಿ ಯೋಜನೆಗಳು

    ಬೆಂಗಳೂರಿನಲ್ಲಿ ಮಹಿಳೆಯರಿಗಾಗಿ ಇಂದಿರಾ ಸಾರಿಗೆ ನಂತರ ಈಗ ಪಿಂಕ್ ಆಟೋಗಳು..!ತಿಳಿಯಲು ಈ ಲೇಖನ ಓದಿ..

    ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.

  • ಭವಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…

  • ಆರೋಗ್ಯ

    ಕಿರುಗೋಣಿ ಸೊಪ್ಪಿನಲ್ಲಿ ಅಡಗಿದೆ ಸಂಜೀವಿನಿಯಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸಿದ್ದಲ್ಲಿ ಈ ಭಯಂಕರ ಖಾಯಿಲೆ ಗ್ಯಾರಂಟಿ..!

    ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್​​, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…