ಸಿನಿಮಾ

ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದ ನಟ ಅರುಣ್ ಸಾಗರ್ ಪುತ್ರ..

199

ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.

ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್‍ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್‍ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್ ಪುತ್ರ ಸೂರ್ಯ ಭಾರತದಿಂದ ಸ್ಪರ್ಧೆ ಮಾಡಿದ್ದರು.

ಸ್ಪರ್ಧೆಯಲ್ಲಿ ಥಾಯ್ ಫೈಟರ್ ಅರ್ಪಿಂಗ್ ಚಿತಾಂಗ್ ವಿರುದ್ಧ ಸೂರ್ಯ ಗೆಲುವು ಸಾಧಿಸಿದ್ದರು. ವಿಶೇಷ ಎಂದರೆ ಇದೇ ಮೊದಲ ಬಾರಿಗೆ ಮಾಕ್ಸ್ ಮೌಥಾಯ್ ಸ್ಪರ್ಧೆಯಲ್ಲಿ ಭಾರತಕ್ಕೆ ಗೆಲುವು ಸಿಕ್ಕಿದೆ.

ಸೂರ್ಯ ಮೌಥಾಯ್ ನಲ್ಲಿ ಮೂರು ವರ್ಷಗಳಿಂದ ಮೈಸೂರಿನ ವಿಕ್ರಮ್ ನಾಗರಾಜ್ ಬಳಿ ತರಬೇತಿ ಪಡೆಯುತ್ತಿದ್ದಾರೆ. ಈಗ ಥಾಯ್ಲಂಡ್ ನಲ್ಲಿ ನಡೆದ ಸ್ಪರ್ಧೆ ಗೆದ್ದಿರುವ ಸೂರ್ಯನಿಗೆ ಒಲಂಪಿಕ್ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಆಸೆಯಿದೆಯಂತೆ. ಹೀಗಾಗಿ ಸೂರ್ಯ ಈಗಿನಿಂದಲೇ ತಯಾರಿ ಕೂಡ ಮಾಡಿಕೊಳ್ಳುತ್ತಿದ್ದಾರೆ.

ಈ ಬಗ್ಗೆ ತಂದೆ ಅರುಣ್ ಅವರು ಮಾತನಾಡಿ, “ಮಕ್ಕಳು ಯಾವುದರಲ್ಲಿ ಆಶಕ್ತಿ ಹೊಂದಿರುತ್ತಾರೋ ಅದಕ್ಕೆ ನಾವು ಸಪೋರ್ಟ್ ಮಾಡಬೇಕು. ಅದೇ ರೀತಿ ನನ್ನ ಮಗ ಸೂರ್ಯ ಮೌಥಾಯ್ ನಲ್ಲಿ ತರಬೇತಿ ಪಡೆಯುತ್ತೇನೆ ಎಂದಾಗ ತುಂಬಾ ಖುಷಿಯಾಗಿತ್ತು. ಇದೀಗ ಈಗ ಅವನು ಭಾರತವೇ ಹೆಮ್ಮೆ ಪಡುವಂಥ ಕೆಲಸ ಮಾಡಿದ್ದಾನೆ” ಎಂದು ಪುತ್ರನ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಯಿಯ ಮೇಲಿನ ಪ್ರೀತಿಗಾಗಿ ಸ್ವಂತ ಅಣ್ಣನನ್ನು ಕೊಂದ ತಮ್ಮ..ಕಾರಣ?

    ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

  • ದೇವರು-ಧರ್ಮ

    ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

    ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….

  • ಆಟೋಮೊಬೈಲ್ಸ್

    ಕೇವಲ 15 ನಿಮಿಷಗಳಲ್ಲಿ ಹೋಂಡಾ ಕಂಪನಿಯ ಎಲೆಕ್ಟ್ರಿಕ್ ಕಾರು ಚಾರ್ಜ್ ಆಗುತ್ತೆ..!ತಿಳಿಯಲು ಈ ಲೇಖನ ಓದಿ ..

    ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಉಪಯುಕ್ತ ಮಾಹಿತಿ

    14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

    7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…