ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು 92.ಹೌದು 92 ರ ಇಳಿವಯಸ್ಸಿನಲ್ಲಿ ಕೂಡಾ ವಕೀಲರಾದ ಪರಸರನ್ ಅವರು ಸುಪ್ರೀಂ ಕೋರ್ಟ್ ನಲ್ಲಿ 40 ದಿನಗಳ ಕಾಲ ರಾಮಲಲ್ಲಾ ವಿರಾಜ ಮಾನ್ ಪರವಾಗಿ ಕೋರ್ಟ್ ನಲ್ಲಿ ತಮ್ಮ ವಾದವನ್ನು ಮಂಡಿಸಿದ್ದಾರೆ.

ವಯೋಸಹಜ ಆಯಾಸ ಅಥವಾ ಇನ್ನಾವುದೇ ವಿಷಯದ ಕಡೆಗೆ ಗಮನ ನೀಡದೆ, ಸ್ವತಃ ನ್ಯಾಯಾಧೀಶರೇ ಅವರಿಗೆ ಕುಳಿತು ನ್ಯಾಯ ಮಂಡನೆ ಮಾಡಲು ಅವಕಾಶ ನೀಡಿದರೂ, ವಾದ ಮಂಡನೆ ಮಾಡುವ ಸಮಯದಲ್ಲಿ ಪರಸರನ್ ಅವರು ಹಾಗೆ ಮಾಡಲಿಲ್ಲ. ಬದಲಿಗೆ ನಿಂತು ವಾದ ಮಂಡಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿ ನನಗೆ ಯಾವುದೇ ಅಭ್ಯಂತರವಿಲ್ಲ ಎಂದು ತಮ್ಮ ನ್ಯಾಯಧೀಶರ ಮುಂದೆ ನಿಂತು ಕೊಂಡೇ ವಾದ ಮಂಡಿಸಿದ್ದಾರೆ.

ನಾನು ಕೊನೆಯುಸಿರು ಎಳೆಯುವ ಮುನ್ನ, ಅಯೋಧ್ಯೆ ಕೇಸಿನ ತೀರ್ಪು ಹೊರಬಿದ್ದರೆ ಸಾಕು. ನಾನು ಪ್ರತೀದಿನ ವಾದ ಮಂಡಿಸಲು ಬರುವೆ” ಎನ್ನುವ ಮಾತನ್ನು ಹೇಳಿದ್ದಾರಂತೆ. ಆಗ ಸಿಜಿಐ ಅವರಿಗೊಂದು ಆಫರ್ ನೀಡುತ್ತಾರೆ. ನೀವು ಕುಳಿತುಕೊಂಡೇ ವಾದ ಮಂಡಿಸಲು ಬಯಸುತ್ತೀರಾ ಎಂದು ಕೇಳಿದಾಗ . ಆಗ ಪರಶರನ್ ನಯವಾಗಿ ನಿಂತು ಕೊಂಡೇ ವಾದ ಮಾಡುತ್ತೇನೆಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…
ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…