News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಾನು ಸಾಯುವ ಮುನ್ನ. ಅಯೋಧ್ಯಾ ತೀರ್ಪು ಕೊನೆಗೊಳ್ಳಬೇಕೆಂದು ಪಣ ತೊಟ್ಟು ಗೆದ್ದುಬಿಟ್ಟ 92 ರ ಇಳಿವಯಸ್ಸಿನ ಪರಸರನ್.

56

ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ  ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು 92.ಹೌದು 92 ರ ಇಳಿವಯಸ್ಸಿನಲ್ಲಿ ಕೂಡಾ ವಕೀಲರಾದ ಪರಸರನ್ ಅವರು ಸುಪ್ರೀಂ ಕೋರ್ಟ್ ನಲ್ಲಿ 40 ದಿನಗಳ ಕಾಲ ರಾಮಲಲ್ಲಾ ವಿರಾಜ ಮಾನ್ ಪರವಾಗಿ ಕೋರ್ಟ್ ನಲ್ಲಿ  ತಮ್ಮ ವಾದವನ್ನು ಮಂಡಿಸಿದ್ದಾರೆ.

ವಯೋಸಹಜ ಆಯಾಸ ಅಥವಾ ಇನ್ನಾವುದೇ ವಿಷಯದ ಕಡೆಗೆ ಗಮನ ನೀಡದೆ, ಸ್ವತಃ ನ್ಯಾಯಾಧೀಶರೇ ಅವರಿಗೆ ಕುಳಿತು ನ್ಯಾಯ ಮಂಡನೆ ಮಾಡಲು ಅವಕಾಶ ನೀಡಿದರೂ, ವಾದ ಮಂಡನೆ ಮಾಡುವ ಸಮಯದಲ್ಲಿ ಪರಸರನ್ ಅವರು ಹಾಗೆ ಮಾಡಲಿಲ್ಲ. ಬದಲಿಗೆ ನಿಂತು ವಾದ ಮಂಡಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿ ನನಗೆ ಯಾವುದೇ ಅಭ್ಯಂತರವಿಲ್ಲ ಎಂದು ತಮ್ಮ  ನ್ಯಾಯಧೀಶರ ಮುಂದೆ ನಿಂತು ಕೊಂಡೇ ವಾದ ಮಂಡಿಸಿದ್ದಾರೆ. 

ನಾನು ಕೊನೆಯುಸಿರು ಎಳೆಯುವ ಮುನ್ನ, ಅಯೋಧ್ಯೆ ಕೇಸಿನ ತೀರ್ಪು ಹೊರಬಿದ್ದರೆ ಸಾಕು. ನಾನು ಪ್ರತೀದಿನ ವಾದ ಮಂಡಿಸಲು ಬರುವೆ” ಎನ್ನುವ ಮಾತನ್ನು ಹೇಳಿದ್ದಾರಂತೆ. ಆಗ ಸಿಜಿಐ ಅವರಿಗೊಂದು ಆಫರ್ ನೀಡುತ್ತಾರೆ. ನೀವು ಕುಳಿತುಕೊಂಡೇ ವಾದ ಮಂಡಿಸಲು ಬಯಸುತ್ತೀರಾ ಎಂದು ಕೇಳಿದಾಗ . ಆಗ ಪರಶರನ್ ನಯವಾಗಿ ನಿಂತು ಕೊಂಡೇ ವಾದ ಮಾಡುತ್ತೇನೆಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಜ್ಯೂಸ್‌ ಅನ್ನು ಕುಡಿದರೆ ಸಾಕು ಕೆಮ್ಮು ಮಂಗಮಾಯ! ಈ ಉಪಯುಕ್ತ ಮಾಹಿತಿ ನೋಡಿ.

    ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…

  • ರಾಜಕೀಯ

    ಹಳೆಯ 500, 1 ಸಾವಿರ ರೂ. ನೋಟುಗಳು ಈಗ ದಕ್ಷಿಣ ಆಫ್ರಿಕಾ ಚುನಾವಣೆಯಲ್ಲಿ ಬಳಕೆಯಾಗಲಿದೆ..!ತಿಳಿಯಲು ಈ ಲೇಖನ ಓದಿ…

    ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…

  • ವ್ಯಕ್ತಿ ವಿಶೇಷಣ

    ತಮ್ಮ ಜೀವನದಲ್ಲಿ ಜಾಸ್ತಿ ಓದದೇ ಇದ್ರೂ ಯಶಸ್ಸು ಕಂಡ ಭಾರತೀಯರ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ ಪಹಣಿ (ಆರ್.ಟಿ.ಸಿ.) ಪತ್ರದ ಮಾಹಿತಿಯನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…