ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು 92.ಹೌದು 92 ರ ಇಳಿವಯಸ್ಸಿನಲ್ಲಿ ಕೂಡಾ ವಕೀಲರಾದ ಪರಸರನ್ ಅವರು ಸುಪ್ರೀಂ ಕೋರ್ಟ್ ನಲ್ಲಿ 40 ದಿನಗಳ ಕಾಲ ರಾಮಲಲ್ಲಾ ವಿರಾಜ ಮಾನ್ ಪರವಾಗಿ ಕೋರ್ಟ್ ನಲ್ಲಿ ತಮ್ಮ ವಾದವನ್ನು ಮಂಡಿಸಿದ್ದಾರೆ.

ವಯೋಸಹಜ ಆಯಾಸ ಅಥವಾ ಇನ್ನಾವುದೇ ವಿಷಯದ ಕಡೆಗೆ ಗಮನ ನೀಡದೆ, ಸ್ವತಃ ನ್ಯಾಯಾಧೀಶರೇ ಅವರಿಗೆ ಕುಳಿತು ನ್ಯಾಯ ಮಂಡನೆ ಮಾಡಲು ಅವಕಾಶ ನೀಡಿದರೂ, ವಾದ ಮಂಡನೆ ಮಾಡುವ ಸಮಯದಲ್ಲಿ ಪರಸರನ್ ಅವರು ಹಾಗೆ ಮಾಡಲಿಲ್ಲ. ಬದಲಿಗೆ ನಿಂತು ವಾದ ಮಂಡಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿ ನನಗೆ ಯಾವುದೇ ಅಭ್ಯಂತರವಿಲ್ಲ ಎಂದು ತಮ್ಮ ನ್ಯಾಯಧೀಶರ ಮುಂದೆ ನಿಂತು ಕೊಂಡೇ ವಾದ ಮಂಡಿಸಿದ್ದಾರೆ.

ನಾನು ಕೊನೆಯುಸಿರು ಎಳೆಯುವ ಮುನ್ನ, ಅಯೋಧ್ಯೆ ಕೇಸಿನ ತೀರ್ಪು ಹೊರಬಿದ್ದರೆ ಸಾಕು. ನಾನು ಪ್ರತೀದಿನ ವಾದ ಮಂಡಿಸಲು ಬರುವೆ” ಎನ್ನುವ ಮಾತನ್ನು ಹೇಳಿದ್ದಾರಂತೆ. ಆಗ ಸಿಜಿಐ ಅವರಿಗೊಂದು ಆಫರ್ ನೀಡುತ್ತಾರೆ. ನೀವು ಕುಳಿತುಕೊಂಡೇ ವಾದ ಮಂಡಿಸಲು ಬಯಸುತ್ತೀರಾ ಎಂದು ಕೇಳಿದಾಗ . ಆಗ ಪರಶರನ್ ನಯವಾಗಿ ನಿಂತು ಕೊಂಡೇ ವಾದ ಮಾಡುತ್ತೇನೆಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.