ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು 92.ಹೌದು 92 ರ ಇಳಿವಯಸ್ಸಿನಲ್ಲಿ ಕೂಡಾ ವಕೀಲರಾದ ಪರಸರನ್ ಅವರು ಸುಪ್ರೀಂ ಕೋರ್ಟ್ ನಲ್ಲಿ 40 ದಿನಗಳ ಕಾಲ ರಾಮಲಲ್ಲಾ ವಿರಾಜ ಮಾನ್ ಪರವಾಗಿ ಕೋರ್ಟ್ ನಲ್ಲಿ ತಮ್ಮ ವಾದವನ್ನು ಮಂಡಿಸಿದ್ದಾರೆ.

ವಯೋಸಹಜ ಆಯಾಸ ಅಥವಾ ಇನ್ನಾವುದೇ ವಿಷಯದ ಕಡೆಗೆ ಗಮನ ನೀಡದೆ, ಸ್ವತಃ ನ್ಯಾಯಾಧೀಶರೇ ಅವರಿಗೆ ಕುಳಿತು ನ್ಯಾಯ ಮಂಡನೆ ಮಾಡಲು ಅವಕಾಶ ನೀಡಿದರೂ, ವಾದ ಮಂಡನೆ ಮಾಡುವ ಸಮಯದಲ್ಲಿ ಪರಸರನ್ ಅವರು ಹಾಗೆ ಮಾಡಲಿಲ್ಲ. ಬದಲಿಗೆ ನಿಂತು ವಾದ ಮಂಡಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿ ನನಗೆ ಯಾವುದೇ ಅಭ್ಯಂತರವಿಲ್ಲ ಎಂದು ತಮ್ಮ ನ್ಯಾಯಧೀಶರ ಮುಂದೆ ನಿಂತು ಕೊಂಡೇ ವಾದ ಮಂಡಿಸಿದ್ದಾರೆ.

ನಾನು ಕೊನೆಯುಸಿರು ಎಳೆಯುವ ಮುನ್ನ, ಅಯೋಧ್ಯೆ ಕೇಸಿನ ತೀರ್ಪು ಹೊರಬಿದ್ದರೆ ಸಾಕು. ನಾನು ಪ್ರತೀದಿನ ವಾದ ಮಂಡಿಸಲು ಬರುವೆ” ಎನ್ನುವ ಮಾತನ್ನು ಹೇಳಿದ್ದಾರಂತೆ. ಆಗ ಸಿಜಿಐ ಅವರಿಗೊಂದು ಆಫರ್ ನೀಡುತ್ತಾರೆ. ನೀವು ಕುಳಿತುಕೊಂಡೇ ವಾದ ಮಂಡಿಸಲು ಬಯಸುತ್ತೀರಾ ಎಂದು ಕೇಳಿದಾಗ . ಆಗ ಪರಶರನ್ ನಯವಾಗಿ ನಿಂತು ಕೊಂಡೇ ವಾದ ಮಾಡುತ್ತೇನೆಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…