ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು 92.ಹೌದು 92 ರ ಇಳಿವಯಸ್ಸಿನಲ್ಲಿ ಕೂಡಾ ವಕೀಲರಾದ ಪರಸರನ್ ಅವರು ಸುಪ್ರೀಂ ಕೋರ್ಟ್ ನಲ್ಲಿ 40 ದಿನಗಳ ಕಾಲ ರಾಮಲಲ್ಲಾ ವಿರಾಜ ಮಾನ್ ಪರವಾಗಿ ಕೋರ್ಟ್ ನಲ್ಲಿ ತಮ್ಮ ವಾದವನ್ನು ಮಂಡಿಸಿದ್ದಾರೆ.

ವಯೋಸಹಜ ಆಯಾಸ ಅಥವಾ ಇನ್ನಾವುದೇ ವಿಷಯದ ಕಡೆಗೆ ಗಮನ ನೀಡದೆ, ಸ್ವತಃ ನ್ಯಾಯಾಧೀಶರೇ ಅವರಿಗೆ ಕುಳಿತು ನ್ಯಾಯ ಮಂಡನೆ ಮಾಡಲು ಅವಕಾಶ ನೀಡಿದರೂ, ವಾದ ಮಂಡನೆ ಮಾಡುವ ಸಮಯದಲ್ಲಿ ಪರಸರನ್ ಅವರು ಹಾಗೆ ಮಾಡಲಿಲ್ಲ. ಬದಲಿಗೆ ನಿಂತು ವಾದ ಮಂಡಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿ ನನಗೆ ಯಾವುದೇ ಅಭ್ಯಂತರವಿಲ್ಲ ಎಂದು ತಮ್ಮ ನ್ಯಾಯಧೀಶರ ಮುಂದೆ ನಿಂತು ಕೊಂಡೇ ವಾದ ಮಂಡಿಸಿದ್ದಾರೆ.

ನಾನು ಕೊನೆಯುಸಿರು ಎಳೆಯುವ ಮುನ್ನ, ಅಯೋಧ್ಯೆ ಕೇಸಿನ ತೀರ್ಪು ಹೊರಬಿದ್ದರೆ ಸಾಕು. ನಾನು ಪ್ರತೀದಿನ ವಾದ ಮಂಡಿಸಲು ಬರುವೆ” ಎನ್ನುವ ಮಾತನ್ನು ಹೇಳಿದ್ದಾರಂತೆ. ಆಗ ಸಿಜಿಐ ಅವರಿಗೊಂದು ಆಫರ್ ನೀಡುತ್ತಾರೆ. ನೀವು ಕುಳಿತುಕೊಂಡೇ ವಾದ ಮಂಡಿಸಲು ಬಯಸುತ್ತೀರಾ ಎಂದು ಕೇಳಿದಾಗ . ಆಗ ಪರಶರನ್ ನಯವಾಗಿ ನಿಂತು ಕೊಂಡೇ ವಾದ ಮಾಡುತ್ತೇನೆಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…