ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು 92.ಹೌದು 92 ರ ಇಳಿವಯಸ್ಸಿನಲ್ಲಿ ಕೂಡಾ ವಕೀಲರಾದ ಪರಸರನ್ ಅವರು ಸುಪ್ರೀಂ ಕೋರ್ಟ್ ನಲ್ಲಿ 40 ದಿನಗಳ ಕಾಲ ರಾಮಲಲ್ಲಾ ವಿರಾಜ ಮಾನ್ ಪರವಾಗಿ ಕೋರ್ಟ್ ನಲ್ಲಿ ತಮ್ಮ ವಾದವನ್ನು ಮಂಡಿಸಿದ್ದಾರೆ.

ವಯೋಸಹಜ ಆಯಾಸ ಅಥವಾ ಇನ್ನಾವುದೇ ವಿಷಯದ ಕಡೆಗೆ ಗಮನ ನೀಡದೆ, ಸ್ವತಃ ನ್ಯಾಯಾಧೀಶರೇ ಅವರಿಗೆ ಕುಳಿತು ನ್ಯಾಯ ಮಂಡನೆ ಮಾಡಲು ಅವಕಾಶ ನೀಡಿದರೂ, ವಾದ ಮಂಡನೆ ಮಾಡುವ ಸಮಯದಲ್ಲಿ ಪರಸರನ್ ಅವರು ಹಾಗೆ ಮಾಡಲಿಲ್ಲ. ಬದಲಿಗೆ ನಿಂತು ವಾದ ಮಂಡಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿ ನನಗೆ ಯಾವುದೇ ಅಭ್ಯಂತರವಿಲ್ಲ ಎಂದು ತಮ್ಮ ನ್ಯಾಯಧೀಶರ ಮುಂದೆ ನಿಂತು ಕೊಂಡೇ ವಾದ ಮಂಡಿಸಿದ್ದಾರೆ.

ನಾನು ಕೊನೆಯುಸಿರು ಎಳೆಯುವ ಮುನ್ನ, ಅಯೋಧ್ಯೆ ಕೇಸಿನ ತೀರ್ಪು ಹೊರಬಿದ್ದರೆ ಸಾಕು. ನಾನು ಪ್ರತೀದಿನ ವಾದ ಮಂಡಿಸಲು ಬರುವೆ” ಎನ್ನುವ ಮಾತನ್ನು ಹೇಳಿದ್ದಾರಂತೆ. ಆಗ ಸಿಜಿಐ ಅವರಿಗೊಂದು ಆಫರ್ ನೀಡುತ್ತಾರೆ. ನೀವು ಕುಳಿತುಕೊಂಡೇ ವಾದ ಮಂಡಿಸಲು ಬಯಸುತ್ತೀರಾ ಎಂದು ಕೇಳಿದಾಗ . ಆಗ ಪರಶರನ್ ನಯವಾಗಿ ನಿಂತು ಕೊಂಡೇ ವಾದ ಮಾಡುತ್ತೇನೆಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…