ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು 92.ಹೌದು 92 ರ ಇಳಿವಯಸ್ಸಿನಲ್ಲಿ ಕೂಡಾ ವಕೀಲರಾದ ಪರಸರನ್ ಅವರು ಸುಪ್ರೀಂ ಕೋರ್ಟ್ ನಲ್ಲಿ 40 ದಿನಗಳ ಕಾಲ ರಾಮಲಲ್ಲಾ ವಿರಾಜ ಮಾನ್ ಪರವಾಗಿ ಕೋರ್ಟ್ ನಲ್ಲಿ ತಮ್ಮ ವಾದವನ್ನು ಮಂಡಿಸಿದ್ದಾರೆ.

ವಯೋಸಹಜ ಆಯಾಸ ಅಥವಾ ಇನ್ನಾವುದೇ ವಿಷಯದ ಕಡೆಗೆ ಗಮನ ನೀಡದೆ, ಸ್ವತಃ ನ್ಯಾಯಾಧೀಶರೇ ಅವರಿಗೆ ಕುಳಿತು ನ್ಯಾಯ ಮಂಡನೆ ಮಾಡಲು ಅವಕಾಶ ನೀಡಿದರೂ, ವಾದ ಮಂಡನೆ ಮಾಡುವ ಸಮಯದಲ್ಲಿ ಪರಸರನ್ ಅವರು ಹಾಗೆ ಮಾಡಲಿಲ್ಲ. ಬದಲಿಗೆ ನಿಂತು ವಾದ ಮಂಡಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿ ನನಗೆ ಯಾವುದೇ ಅಭ್ಯಂತರವಿಲ್ಲ ಎಂದು ತಮ್ಮ ನ್ಯಾಯಧೀಶರ ಮುಂದೆ ನಿಂತು ಕೊಂಡೇ ವಾದ ಮಂಡಿಸಿದ್ದಾರೆ.

ನಾನು ಕೊನೆಯುಸಿರು ಎಳೆಯುವ ಮುನ್ನ, ಅಯೋಧ್ಯೆ ಕೇಸಿನ ತೀರ್ಪು ಹೊರಬಿದ್ದರೆ ಸಾಕು. ನಾನು ಪ್ರತೀದಿನ ವಾದ ಮಂಡಿಸಲು ಬರುವೆ” ಎನ್ನುವ ಮಾತನ್ನು ಹೇಳಿದ್ದಾರಂತೆ. ಆಗ ಸಿಜಿಐ ಅವರಿಗೊಂದು ಆಫರ್ ನೀಡುತ್ತಾರೆ. ನೀವು ಕುಳಿತುಕೊಂಡೇ ವಾದ ಮಂಡಿಸಲು ಬಯಸುತ್ತೀರಾ ಎಂದು ಕೇಳಿದಾಗ . ಆಗ ಪರಶರನ್ ನಯವಾಗಿ ನಿಂತು ಕೊಂಡೇ ವಾದ ಮಾಡುತ್ತೇನೆಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್…