ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು 92.ಹೌದು 92 ರ ಇಳಿವಯಸ್ಸಿನಲ್ಲಿ ಕೂಡಾ ವಕೀಲರಾದ ಪರಸರನ್ ಅವರು ಸುಪ್ರೀಂ ಕೋರ್ಟ್ ನಲ್ಲಿ 40 ದಿನಗಳ ಕಾಲ ರಾಮಲಲ್ಲಾ ವಿರಾಜ ಮಾನ್ ಪರವಾಗಿ ಕೋರ್ಟ್ ನಲ್ಲಿ ತಮ್ಮ ವಾದವನ್ನು ಮಂಡಿಸಿದ್ದಾರೆ.

ವಯೋಸಹಜ ಆಯಾಸ ಅಥವಾ ಇನ್ನಾವುದೇ ವಿಷಯದ ಕಡೆಗೆ ಗಮನ ನೀಡದೆ, ಸ್ವತಃ ನ್ಯಾಯಾಧೀಶರೇ ಅವರಿಗೆ ಕುಳಿತು ನ್ಯಾಯ ಮಂಡನೆ ಮಾಡಲು ಅವಕಾಶ ನೀಡಿದರೂ, ವಾದ ಮಂಡನೆ ಮಾಡುವ ಸಮಯದಲ್ಲಿ ಪರಸರನ್ ಅವರು ಹಾಗೆ ಮಾಡಲಿಲ್ಲ. ಬದಲಿಗೆ ನಿಂತು ವಾದ ಮಂಡಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿ ನನಗೆ ಯಾವುದೇ ಅಭ್ಯಂತರವಿಲ್ಲ ಎಂದು ತಮ್ಮ ನ್ಯಾಯಧೀಶರ ಮುಂದೆ ನಿಂತು ಕೊಂಡೇ ವಾದ ಮಂಡಿಸಿದ್ದಾರೆ.

ನಾನು ಕೊನೆಯುಸಿರು ಎಳೆಯುವ ಮುನ್ನ, ಅಯೋಧ್ಯೆ ಕೇಸಿನ ತೀರ್ಪು ಹೊರಬಿದ್ದರೆ ಸಾಕು. ನಾನು ಪ್ರತೀದಿನ ವಾದ ಮಂಡಿಸಲು ಬರುವೆ” ಎನ್ನುವ ಮಾತನ್ನು ಹೇಳಿದ್ದಾರಂತೆ. ಆಗ ಸಿಜಿಐ ಅವರಿಗೊಂದು ಆಫರ್ ನೀಡುತ್ತಾರೆ. ನೀವು ಕುಳಿತುಕೊಂಡೇ ವಾದ ಮಂಡಿಸಲು ಬಯಸುತ್ತೀರಾ ಎಂದು ಕೇಳಿದಾಗ . ಆಗ ಪರಶರನ್ ನಯವಾಗಿ ನಿಂತು ಕೊಂಡೇ ವಾದ ಮಾಡುತ್ತೇನೆಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…