ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ..

ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು..
ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ..

ಪಿ ಎನ್ ಬಿ ಕಾರ್ಡ್ -25000
ಕ್ಲಾಸಿಕ್ ಕಾರ್ಡ್ – 50000
ಕಿಸಾನ್ ಡೆಬಿಟ್ ಕಾರ್ಡ್-50000
ಪ್ಲಾಟಿನಂ ಕಾರ್ಡ್- 200000
ಮಾಸ್ಟರ್ ರಕ್ಷಕ್ ಕಾರ್ಡ್- 500000

ಅಪಘಾತವಾದ ಸಮಯದಲ್ಲಿ ಪೋಲೀಸರಿಗೆ ಮಾಹಿತಿ ನೀಡಿರಬೇಕು.
ದಾಖಲೆಗಳನ್ನು ಜೋಪಾನವಾಗಿಡಬೇಕು.
ಅಕಸ್ಮಾತ್ ವ್ಯಕ್ತಿಯು ಮರಣ ಹೊಂದಿದರೆ ಅಗತ್ಯ ದಾಖಲಾತಿಗಳನ್ನು ತೋರಿಸಬೇಕು.
ಅಪಘಾತವಾದ 30 ದಿನಗಳ ಒಳಗೆ ಈ ಪ್ರಕ್ರಿಯೆಯನ್ನು ಮಾಡತಕ್ಕದ್ದು.
ಆಸ್ಪತ್ರೆ ಹಾಗೂ ಖರ್ಚು ವೆಚ್ಚಗಳ ವಿವರವನ್ನು ಜೋಪಾನವಾಗಿ ಇಡತಕ್ಕದ್ದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…