ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ.

ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.

ಸಮೋಸ ಚಿತ್ರಗಳನ್ನು ಟ್ವೀಟ್ ಮಾಡಿರುವ ಪ್ರಧಾನಿ ಮಾರಿಸನ್, ಮಾವಿನ ಕಾಯಿ ಚಟ್ನಿ ಜೊತೆ ಭಾನುವಾರದ ಸಮೋಸ ತಯಾರಿಸಿದ್ದು, ಈ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ಇದೆ. ಅವರು ಸಸ್ಯಾಹಾರಿಯಾಗಿದ್ದು, ನಾನು ಅವರ ಜೊತೆ ಇದನ್ನು ಹಂಚಿಕೊಳ್ಳಲು ಇಷ್ಟಪಡುತ್ತೇನೆ ಎಂದಿದ್ದಾರೆ.

ಆಸ್ಟ್ರೇಲಿಯಾ ಪ್ರಧಾನಿ ಮಾರಿಷನ್ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಎರಡು ರಾಷ್ಟ್ರಗಳು ಹಿಂದೂ ಮಹಾಸಾಗರದ ಜೊತೆ ಸಂಪರ್ಕ ಸಾಧಿಸಿದ್ದು, ಭಾರತದ ಸಮೋಸ ಜೊತೆ ಒಂದಾಗಿದ್ದೇವೆ ಎಂದು ಹೇಳಿದ್ದಾರೆ. ಸಮೋಸ ರುಚಿಕರವಾಗಿರುವಂತೆ ಕಾಣುತ್ತಿದೆ ಎಂದಿದ್ದಾರೆ.

ಇನ್ನು, ಕೊರೊನಾ ಯುದ್ಧದಲ್ಲಿ ಜಯ ಸಾಧಿಸಿದ ಮೇಲೆ ಜೊತೆಗೂಡಿ ಸಮೋಸ ಸವಿಯೋಣ. ನಾನು ಕೂಡ ಜೂನ್ 4ನೇ ತಾರೀಕಿನ ವಿಡಿಯೋ ಕಾನ್ಫರೆನ್ಸ್ಗಾಗಿ ಕಾಯುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.