ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.