ತಾಜಾ ಸುದ್ದಿ

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
  • ರಾಜಕೀಯ

    ನ್ಯಾಯ ಸಿಗದೇ ಆತ್ಮಹತ್ಯಗೆ ಪ್ರಯತ್ನಿಸಿ ಆಸ್ಪತ್ರೆ ಸೇರಿದ ಶಾಸಕ..!

    ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ  ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಇದ್ರಲ್ಲಿ ನಿಮ್ಮ ರಾಶಿಗಳು ಇವೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…

  • ಕಬಡ್ಡಿ

    ಈ ಸಲ ಕಪ್ಪು ನಮ್ದೇ

    ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ.  ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು.  ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…

  • ಸುದ್ದಿ

    ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

    ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….

  • ಸಿನಿಮಾ

    ಕನ್ನಡಕ್ಕೆ ಡಬ್ ಆಗ್ತಿವೆ ಸಾಲು ಸಾಲು ಪರಭಾಷಾ ಚಿತ್ರಗಳು..!

    ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….

  • ಸ್ಪೂರ್ತಿ

    ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

    ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ…

  • ಸ್ಪೂರ್ತಿ

    ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಹಳ್ಳಿ ಹುಡುಗಿ ದ್ವಿತೀಯ ಪಿಯುಸಿನಲ್ಲಿ ರಾಜ್ಯಕ್ಕೆ ಪ್ರಥಮ..!

    ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್‌ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್‌ನಲ್ಲಿ ಪಂಕ್ಚರ್ ಹಾಕುವ ಕೆಲಸ…

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಯೋಗವಿದ್ದು, ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…

  • ಸುದ್ದಿ

    ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

    ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…