ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಯಮಾಡಿ ಬಿಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೇಳಿಕೊಂಡ ನಟ ಪ್ರಕಾಶ್ ರೈ ಪತ್ನಿ..!

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…

  • ಸುದ್ದಿ

    ಬೆಂಗಳೂರಿನಲ್ಲಿ ವಿದ್ಯುತ್‍ಗೆ ಮತ್ತೊಬ್ಬ ಯುವಕ ಬಲಿ

    ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಜೀವನಶೈಲಿ

    ದಯವಿಟ್ಟು ಹೀಗೆ ಹಲ್ಲುಜ್ಜುವುದು ಬೇಡವೇ ಬೇಡ ??? ಏಕೇ ಗೊತ್ತಾ? ಮುಂದೆ ಓದಿ…..

    ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….

  • inspirational

    ಹನುಮಂತ ದೇವರನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯ ಮಂಗಳವಾಗಿದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.