ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…

  • ಸುದ್ದಿ

    ‘ಮಜಾ’ಕ್ಕಾಗಿ ಶೈನ್ ಶೆಟ್ಟಿಯನ್ನು ಬಳಸಿಕೊಳ್ಳುತ್ತಿದ್ದಾರೆಯೇ ಚೈತ್ರ ಕೊಟ್ಟೂರು.. ಹೀಗೆಲ್ಲ ಮಾಡ್ತಿರೋದು ಯಾಕೆ ಗೊತ್ತಾ?

    ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…

  • ಆಧ್ಯಾತ್ಮ, ಜ್ಯೋತಿಷ್ಯ

    ಚಂಡಿಯಾಗ ಎಂದರೇನು,? ಯಾರು ಯಾವಾಗ ಮಾಡಬೇಕು,? ಇದರಿಂದಾಗುವ ಲಾಭಗಳೇನು ಗೊತ್ತಾ..??

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • govt

    ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸದ 32 ಕಂಪನಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್,..!!

    ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್  ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್​ಶುಲ್ ಮೆರ್ಸಾಂಟೈಲ್, ಎವರ್​ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…

  • ಸುದ್ದಿ

    ಇನ್ನು ಮುಂದೆ ದೇವಸ್ಥಾನಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಂದ್..!ಯಾಕೆ ಗೊತ್ತ?

    ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…

  • ಸುದ್ದಿ

    150 ವರ್ಷ ಬದುಕಬೇಕೆಂಬ ಮೈಕಲ್ ಜಾಕ್ಸನ್ ಬಗ್ಗೆ ನಿಮಗೆಷ್ಟು ಗೊತ್ತು,.??

    ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್

    ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…

  • ಆರೋಗ್ಯ

    ಬಾಳೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೇ, ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರಾ…

    ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…

  • ಕಾನೂನು, ದೇವರು-ಧರ್ಮ

    ಈ ಹಂತಕ ಮೂಗನಂತೆ ನಟಿಸಿ ಕೊನೆಗು ಆಗಿದ್ದೇನೆ ಗೂತ್ತಾ..?ತಿಳಿಯಲು ಈ ಲೇಖನ ಓದಿ..

    ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

  • ದೇಗುಲ ದರ್ಶನ

    ಮೊದಲ ದಿನವೇ ಅಯ್ಯಪ್ಪ ಸ್ವಾಮಿ ಹುಂಡಿಗೆ ದಾಖಲೆಯ ಹಣ . ಮೊದಲ ದಿನ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಭಕ್ತರು ಎಷ್ಟು ಗೊತ್ತಾ?

    ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…