ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…

  • ಆರೋಗ್ಯ

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದ್ರೆ ಇವತ್ತೇ ಬಿಟ್ಬಿಡಿ..!ಯಾಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • ಜೀವನಶೈಲಿ

    ಉಗರು ಕಚ್ಚೋ ಅಭ್ಯಾಸದಿಂದ ಆಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ರಾಜಯೋಗವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…

  • ಸೌಂದರ್ಯ

    ಮೊಡವೆಗಳಿಂದ ಬೇಜಾರಾಗಿದ್ರೆ ಇಲ್ಲಿದೆ ಸಿಂಪಲ್ ಮನೆಮದ್ದು……

    ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.