ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉದ್ಯೋಗ

    ಡಿಆರ್‌ಡಿಒ ನೇಮಕಾತಿ 2020-21:

    ಚಂಡೀಗ .ದಲ್ಲಿ ಡಿಆರ್‌ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್‌ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್‌ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್‌ಗಾಗಿ ಡಿಆರ್‌ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್‌ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…

  • ಉದ್ಯೋಗ

    ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020

    ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು  ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…

  • ಉದ್ಯೋಗ

    ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21:

    ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • inspirational

    ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಆರೋಗ್ಯ, ಉಪಯುಕ್ತ ಮಾಹಿತಿ

    ಕೆಲವೇ ದಿನಗಳಲ್ಲಿ ಕಡಿಮೆ ಮಾಡಿಕೊಳ್ಳಿ 5 ಕೆಜಿ ತೂಕ..!ಹೇಗೆ ಗೊತ್ತಾ..?

    ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

    ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…

  • ರಾಜಕೀಯ

    ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದೇಕೆ ಗೊತ್ತಾ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

    ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…

  • Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

    ಪಾರಿಜಾತದ ಆರೋಗ್ಯಕರ ಗುಣಗಳು !!!

    ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…

  • ಸುದ್ದಿ

    ಒಂದು ಎಕರೆಗೆ ಆಗುವಷ್ಟು ಶ್ರೀಗಂಧ ಬೀಜ ಮಾರಿದ್ರೆ ಲಕ್ಷಗಟ್ಟಲೆ ಲಾಭ ಪಡೆಯಬಹುದು,

    ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್‌ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್‌.ಐ.ಸಿ ಯ ಮನಿ ಬ್ಯಾಕ್‌ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…