ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು?
‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟಿದ್ದಾರೆ. ಏನದು?
ಜಗ್ಗೇಶ್ ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ‘ಮೇಕಪ್’ ಸಿನಿಮಾ ಬಿಡುಗಡೆಯಾಗಿದ್ದ ಸಂದರ್ಭದ ಜಾಹೀರಾತುಗಳನ್ನು ಹಂಚಿಕೊಂಡಿರುವ ಜಗ್ಗೇಶ್, ಸಿನಿಮಾ ನಿರ್ಮಿಸಿ ಅನುಭವಿಸಿದ ನಷ್ಟದ ಬಗ್ಗೆ ಹೇಳಿದ್ದಾರೆ.
ಜಗ್ಗೇಶ್ ನಿರ್ಮಾಣ ಮಾಡಿ ನಟಿಸಿದ ಚಿತ್ರ ‘ಮೇಕಪ್’. ನಿಜಕ್ಕೂ ಜಗ್ಗೇಶ್ ಈ ಸಿನಿಮಾದಲ್ಲಿ ಮೇಕಪ್ ಹಾಕಿ (ಅಜ್ಜಿ) ಪಾತ್ರದಲ್ಲಿ ಎಲ್ಲರೂ ಹುಬ್ಬೇರುವಂತೆ ನಟಿಸಿದ್ದರು. ಜಗ್ಗೇಶ್ ಈ ಸಿನಿಮಾದಲ್ಲಿ ದ್ವಿಪಾತ್ರಕ್ಕೆ ಬಣ್ಣ ಹಚ್ಚಿದ್ದರು. ದುರಾದೃಷ್ಟ ಎಂದು ಜಗ್ಗೇಶ್ ಟ್ವೀಟ್ಗೆ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿಸಾಗ ಜಗ್ಗೇಶ್, ‘ಇದು ನನ್ನ ದುರಾದೃಷ್ಟವಲ್ಲ. ಹೊಸ ಜೀವನದ ಪಾಠವನ್ನು ದೇವರು ಕಲಿಸಿದ್ದಾನೆ.
ಅದೇ ವರ್ಷ ಮತ್ತೆ ನಾನು ಏನು ಕಳೆದುಕೊಂಡಿದ್ದೇನೋ ಅದನ್ನೇ ಮತ್ತೆ ಗಳಿಸಿದೆ. ಯಾರದೋ ದುಡ್ಡು, ಕಾಸಿದ್ದವನೆ ಬಾಸ್. ಈಗ ನಾನು ಎಲ್ಲ ರೀತಿಯ ಸಿನಿಮಾಗಳಿಗೂ ಕ್ಲಾಸ್ ತೆಗೆದುಕೊಳ್ಳುವ ಸಾಮರ್ಥ್ಯ ನನಗಿದೆ. ಅನುಭವ ಪಾಠ ಕಲಿಸುತ್ತದೆ. ಆಗದು ಎಂದು ಕೈಕಟ್ಟಿ ಕೂರುವ ಜಾಯಮಾನ ನನ್ನದಲ್ಲ’ ಎಂದು ಜಗ್ಗೇಶ್ ಹೇಳಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…
ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…
ಇಂಟರ್ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್ ಇರಾಕ್…
ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…