News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

116

ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು ಬಾಯಿಗೆ ರುಚಿಸದೆ ಇದ್ದರೂ ಇದರಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅವಕಾಡೊ ಹಣ್ಣನ್ನು ಹೆಚ್ಚಿನವರು ತಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಲು ಹಿಂಜರಿಯುವರು. ಬೆಳಗ್ಗೆ ಉಪಾಹಾರಕ್ಕೆ ಅಥವಾ ರಾತ್ರಿ ಊಟದ ವೇಳೆ ಅವಕಾಡೊ ಸೇವನೆ ಮಾಡುವಂತಹ ಜನರ ಸಂಖ್ಯೆಯು ಕಡಿಮೆ. ಇದರ ರುಚಿಯ ಹೊರತಾಗಿಯೂ ಇದರಲ್ಲಿ ಯಾವ ಲಾಭಗಳು ಇವೆ ಎಂದು ನಾವು ಇಲ್ಲಿ ತಿಳಿಯೋಣ.

ಅವಕಾಡೊದ ಆಂಟಿಆಕ್ಸಿಡೆಂಟ್ ಯಾವುದಕ್ಕೆ ನೆರವಾಗುವುದು : ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇದ್ದರೆ ಆಗ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತದೆ. ಕೆಟ್ಟ ಕೊಲೆಸ್ಟ್ರಾಲ್  ನಿವಾರಣೆ ಮಾಡುವ ಅಂಶಗಳು  ಅವಕಾಡೊದಲ್ಲಿ ಇದೆ ಎಂದು ಸಂಶೋಧನೆಯಲ್ಲಿ  ಸಾಬೀತಾಗಿದೆ. ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಬಗ್ಗೆ ಜನರಿಗೆ ಹೆಚ್ಚಾಗಿ ತಿಳಿದಿಲ್ಲ. ಕೆಟ್ಟ ಕೊಲೆಸ್ಟ್ರಾಲ್ ಎಂದರೆ ಆಕ್ಸಿಡೀಕೃತ ಕಡಿಮೆ ಸಾಂದ್ರತೆಯಲಿಪೊಪ್ರೋಟೀನ್(ಎಲ್ ಡಿಎಲ್) ಮತ್ತು ಸಣ್ಣ ಸಾಂದ್ರತೆಯ ಎಲ್ ಡಿಎಲ್ ಕಣಗಳು. ಅದೇ ಒಳ್ಳೆಯಕೊಲೆಸ್ಟ್ರಾಲ್ ಎಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್(ಎಚ್ ಡಿಎಲ್).

ಸಂಶೋಧನೆ : ಸುಮಾರು21ರ ಹರೆಯದಿಂದ 70ರ ಹರೆಯದ 45 ಪುರುಷರು ಹಾಗೂ ಮಹಿಳೆಯರನ್ನು ಐದು ವಾರಗಳ ಕಾಲ ಅವಕಾಡೊ ನೀಡಿ ಪರೀಕ್ಷೆ ಮಾಡಲಾಯಿತು. ಈ ಪರೀಕ್ಷೆಗೆ ಒಳಪಟ್ಟವರು ಎಲ್ಲವರು ಅಧಿಕ ತೂಕ ಅಥವಾ ಬೊಜ್ಜು ಮತ್ತು ಎಲ್ಡಿಎಲ್ ಮಟ್ಟವನ್ನು ಹೆಚ್ಚು ಹೊಂದಿದ್ದರು. ಇವರೆಲ್ಲರಿಗೂ ಕೊಲೆಸ್ಟ್ರಾಲ್ ಕಡಿಮೆ ಮಾಡುವಂತಹ ಎರಡು ಬಗೆಯ ಆಹಾರ ನೀಡಲಾಯಿತು. ಇದರಲ್ಲಿ ಒಂದು ಶೇ.24ರಷ್ಟು ಕೊಬ್ಬಿನಿಂದ ಪಡೆದ ಕ್ಯಾಲರಿಯ ಹೊಂದಿರುವ ಕಡಿಮೆ ಕೊಬ್ಬಿನ ಆಹಾರ ಮತ್ತು ಎರಡನೇಯದು ಮಧ್ಯಮ ಕೊಬ್ಬು ಹೊಂದಿರುವ ಕೊಬ್ಬಿನಿಂದ ಶೇ.36ರಷ್ಟುಕ್ಯಾಲರಿ ಪಡೆಯುವ ಆಹಾರ ನೀಡಲಾಯಿತು. ಮಧ್ಯಮ ಕೊಬ್ಬು ಹೊಂದಿರುವ ಆಹಾರ ಕ್ರಮದಲ್ಲಿ ಒಂದು ಮಧ್ಯಮಗಾತ್ರದ ಅವಕಾಡೊ(136 ಗ್ರಾಂ) ನೀಡಲಾಯಿತು. ಇದರಿಂದ ಅಧ್ಯಯನಗಳು ಕಂಡುಕೊಂಡಿರುವಂತಹ ವಿಚಾರವೆಂದರೆ ದಿನಕ್ಕೊಂದು ಅವಕಾಡೊ ಸೇವಿಸಿದರೆ ದೇಹದಲ್ಲಿರುವ ಎಲ್ ಡಿಎಲ್ ಮಟ್ಟವನ್ನು ಕಡಿಮೆ ಮಾಡುತ್ತದೆ . 

ದಿನಕ್ಕೊಂದು ಬೆಣ್ಣೆಹಣ್ಣು : ರಕ್ತನಾಳಗಳಲ್ಲಿ ಶೇಖರಣೆ ಆಗಿರುವ ಕೊಬ್ಬಿನ ಪದರಗಳಿಂದಾಗಿ ಅಧಿಕ ಸಂಖ್ಯೆಯ ಜನರು ಹೃದಯದ ಕಾಯಿಲೆಗಳಿಂದಾಗಿ ಸಾವನ್ನಪ್ಪುವರು. ಈ ಪದರ ನಿರ್ಮಾಣವನ್ನು ಕಡಿಮೆ ಮಾಡಿದರೆ ಆಗ ಹೃದಯದ ಕಾಯಿಲೆಗಳನ್ನು ಅರ್ಧದಷ್ಟುತಡೆಗಟ್ಟಿದಂತೆ. ದಿನಕ್ಕೆ ಒಂದು ಅವಕಾಡೊ ತಿಂದರೆ ಅದರ ಲಾಭಗಳು ಸಿಗುವುದು. ಆದರೆ ಬೇಗ ಇದರ ಲಾಭಪಡೆಯಲು ಹೆಚ್ಚಿನ ಮಟ್ಟದಲ್ಲಿ ಸೇವನೆ ಮಾಡಿದರೆ ಅವಕಾಡೊದಲ್ಲಿ ಇರುವಂತಹ 230 ಕ್ಯಾಲರಿಯು ತೂಕಹೆಚ್ಚಳಕ್ಕೆ ಕಾರಣವಾಗಬಹುದು ಮತ್ತು ಅದರಿಂದ ಸಿಗುವ ಲಾಭಗಳು ಸಿಗದೆ ಇರಬಹುದು. ಆದ್ದರಿಂದ ನಿಮ್ಮಆಹಾರ ಕ್ರಮದಲ್ಲಿ ಅವಕಾಡೊವನ್ನು ಸೇರಿಸಿಕೊಳ್ಳಿ ಮತ್ತು ಇದನ್ನು ಮುಂದುವರಿಸಿಕೊಂಡು ಹೋಗಿ. ಇದು ಆರೋಗ್ಯಕಾರಿ ಕೊಬ್ಬನ್ನು ನೀಡುವುದು ಮಾತ್ರವಲ್ಲದೆ, ಹೃದಯದ ಕಾಯಿಲೆ ಸಮಸ್ಯೆ ನಿವಾರಣೆಮಾಡುವುದು. ಆದರೆ ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ನೀವು ಇದನ್ನು ತುಂಬಾ ಮಿತ ಪ್ರಮಾಣದಲ್ಲಿಸೇವನೆ ಮಾಡಬೇಕು.

ಅವಕಾಡೊಆಹಾರ ಕ್ರಮದಲ್ಲಿ ಹೇಗೆ ಸೇರಿಸಿಕೊಳ್ಳುವುದು? 136 ಗ್ರಾಂ ಅವಕಾಡೊಎಂದರೆ ಅದು ಮೂರನೇ ಎರಡುಕಪ್ ನಷ್ಟು ಗ್ವಾಕಮೋಲ್ ಗೆ ಸಮಾನವಾಗಿದೆ. ಎರಡು ತುಂಡು ಅವಕಾಡೊಟೋಸ್ಟ್ ಅಥವಾ ಅವಕಾಡೊ ಚಾಕಲೇಟ್ಟ್ರಫ್ಫೆಲ್ ಗೆ ಸಮಾನ. ನೀವುಒಂದೇ ಸಲ ಇದನ್ನು ಸೇವನೆಮಾಡಬಹುದು. ಬೆಳಗ್ಗೆ ಕೆಲವು ತುಂಡುಅವಕಾಡೊ ಜತೆಗೆ ಮೊಟ್ಟೆ, ಗ್ವಾಕಮೋಲ್ಅನ್ನು ಮಧ್ಯಾಹ್ನದ ಊಟಕ್ಕೆ ಮತ್ತು ರಾತ್ರಿಗೆಅವಕಾಡೊ ಚಾಕಲೇಟ್ ಬಳಸಿಕೊಳ್ಳಬಹುದು. ನೀವುಇದನ್ನು ಪಾಲಿಸಿದರೆ ನಿಮ್ಮ ಹೃದಯದ ಆರೋಗ್ಯವುಚೆನ್ನಾಗಿರುವುದು. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

    ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…

  • God

    ಧರ್ಮಸ್ಥಳ ಮಂಜುನಾಥನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 06/07/2019.

    ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…