ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು ಬಾಯಿಗೆ ರುಚಿಸದೆ ಇದ್ದರೂ ಇದರಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅವಕಾಡೊ ಹಣ್ಣನ್ನು ಹೆಚ್ಚಿನವರು ತಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಲು ಹಿಂಜರಿಯುವರು. ಬೆಳಗ್ಗೆ ಉಪಾಹಾರಕ್ಕೆ ಅಥವಾ ರಾತ್ರಿ ಊಟದ ವೇಳೆ ಅವಕಾಡೊ ಸೇವನೆ ಮಾಡುವಂತಹ ಜನರ ಸಂಖ್ಯೆಯು ಕಡಿಮೆ. ಇದರ ರುಚಿಯ ಹೊರತಾಗಿಯೂ ಇದರಲ್ಲಿ ಯಾವ ಲಾಭಗಳು ಇವೆ ಎಂದು ನಾವು ಇಲ್ಲಿ ತಿಳಿಯೋಣ.

ಅವಕಾಡೊದ ಆಂಟಿಆಕ್ಸಿಡೆಂಟ್ ಯಾವುದಕ್ಕೆ ನೆರವಾಗುವುದು : ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇದ್ದರೆ ಆಗ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆ ಮಾಡುವ ಅಂಶಗಳು ಅವಕಾಡೊದಲ್ಲಿ ಇದೆ ಎಂದು ಸಂಶೋಧನೆಯಲ್ಲಿ ಸಾಬೀತಾಗಿದೆ. ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಬಗ್ಗೆ ಜನರಿಗೆ ಹೆಚ್ಚಾಗಿ ತಿಳಿದಿಲ್ಲ. ಕೆಟ್ಟ ಕೊಲೆಸ್ಟ್ರಾಲ್ ಎಂದರೆ ಆಕ್ಸಿಡೀಕೃತ ಕಡಿಮೆ ಸಾಂದ್ರತೆಯಲಿಪೊಪ್ರೋಟೀನ್(ಎಲ್ ಡಿಎಲ್) ಮತ್ತು ಸಣ್ಣ ಸಾಂದ್ರತೆಯ ಎಲ್ ಡಿಎಲ್ ಕಣಗಳು. ಅದೇ ಒಳ್ಳೆಯಕೊಲೆಸ್ಟ್ರಾಲ್ ಎಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್(ಎಚ್ ಡಿಎಲ್).

ಸಂಶೋಧನೆ : ಸುಮಾರು21ರ ಹರೆಯದಿಂದ 70ರ ಹರೆಯದ 45 ಪುರುಷರು ಹಾಗೂ ಮಹಿಳೆಯರನ್ನು ಐದು ವಾರಗಳ ಕಾಲ ಅವಕಾಡೊ ನೀಡಿ ಪರೀಕ್ಷೆ ಮಾಡಲಾಯಿತು. ಈ ಪರೀಕ್ಷೆಗೆ ಒಳಪಟ್ಟವರು ಎಲ್ಲವರು ಅಧಿಕ ತೂಕ ಅಥವಾ ಬೊಜ್ಜು ಮತ್ತು ಎಲ್ಡಿಎಲ್ ಮಟ್ಟವನ್ನು ಹೆಚ್ಚು ಹೊಂದಿದ್ದರು. ಇವರೆಲ್ಲರಿಗೂ ಕೊಲೆಸ್ಟ್ರಾಲ್ ಕಡಿಮೆ ಮಾಡುವಂತಹ ಎರಡು ಬಗೆಯ ಆಹಾರ ನೀಡಲಾಯಿತು. ಇದರಲ್ಲಿ ಒಂದು ಶೇ.24ರಷ್ಟು ಕೊಬ್ಬಿನಿಂದ ಪಡೆದ ಕ್ಯಾಲರಿಯ ಹೊಂದಿರುವ ಕಡಿಮೆ ಕೊಬ್ಬಿನ ಆಹಾರ ಮತ್ತು ಎರಡನೇಯದು ಮಧ್ಯಮ ಕೊಬ್ಬು ಹೊಂದಿರುವ ಕೊಬ್ಬಿನಿಂದ ಶೇ.36ರಷ್ಟುಕ್ಯಾಲರಿ ಪಡೆಯುವ ಆಹಾರ ನೀಡಲಾಯಿತು. ಮಧ್ಯಮ ಕೊಬ್ಬು ಹೊಂದಿರುವ ಆಹಾರ ಕ್ರಮದಲ್ಲಿ ಒಂದು ಮಧ್ಯಮಗಾತ್ರದ ಅವಕಾಡೊ(136 ಗ್ರಾಂ) ನೀಡಲಾಯಿತು. ಇದರಿಂದ ಅಧ್ಯಯನಗಳು ಕಂಡುಕೊಂಡಿರುವಂತಹ ವಿಚಾರವೆಂದರೆ ದಿನಕ್ಕೊಂದು ಅವಕಾಡೊ ಸೇವಿಸಿದರೆ ದೇಹದಲ್ಲಿರುವ ಎಲ್ ಡಿಎಲ್ ಮಟ್ಟವನ್ನು ಕಡಿಮೆ ಮಾಡುತ್ತದೆ .

ದಿನಕ್ಕೊಂದು ಬೆಣ್ಣೆಹಣ್ಣು : ರಕ್ತನಾಳಗಳಲ್ಲಿ ಶೇಖರಣೆ ಆಗಿರುವ ಕೊಬ್ಬಿನ ಪದರಗಳಿಂದಾಗಿ ಅಧಿಕ ಸಂಖ್ಯೆಯ ಜನರು ಹೃದಯದ ಕಾಯಿಲೆಗಳಿಂದಾಗಿ ಸಾವನ್ನಪ್ಪುವರು. ಈ ಪದರ ನಿರ್ಮಾಣವನ್ನು ಕಡಿಮೆ ಮಾಡಿದರೆ ಆಗ ಹೃದಯದ ಕಾಯಿಲೆಗಳನ್ನು ಅರ್ಧದಷ್ಟುತಡೆಗಟ್ಟಿದಂತೆ. ದಿನಕ್ಕೆ ಒಂದು ಅವಕಾಡೊ ತಿಂದರೆ ಅದರ ಲಾಭಗಳು ಸಿಗುವುದು. ಆದರೆ ಬೇಗ ಇದರ ಲಾಭಪಡೆಯಲು ಹೆಚ್ಚಿನ ಮಟ್ಟದಲ್ಲಿ ಸೇವನೆ ಮಾಡಿದರೆ ಅವಕಾಡೊದಲ್ಲಿ ಇರುವಂತಹ 230 ಕ್ಯಾಲರಿಯು ತೂಕಹೆಚ್ಚಳಕ್ಕೆ ಕಾರಣವಾಗಬಹುದು ಮತ್ತು ಅದರಿಂದ ಸಿಗುವ ಲಾಭಗಳು ಸಿಗದೆ ಇರಬಹುದು. ಆದ್ದರಿಂದ ನಿಮ್ಮಆಹಾರ ಕ್ರಮದಲ್ಲಿ ಅವಕಾಡೊವನ್ನು ಸೇರಿಸಿಕೊಳ್ಳಿ ಮತ್ತು ಇದನ್ನು ಮುಂದುವರಿಸಿಕೊಂಡು ಹೋಗಿ. ಇದು ಆರೋಗ್ಯಕಾರಿ ಕೊಬ್ಬನ್ನು ನೀಡುವುದು ಮಾತ್ರವಲ್ಲದೆ, ಹೃದಯದ ಕಾಯಿಲೆ ಸಮಸ್ಯೆ ನಿವಾರಣೆಮಾಡುವುದು. ಆದರೆ ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ನೀವು ಇದನ್ನು ತುಂಬಾ ಮಿತ ಪ್ರಮಾಣದಲ್ಲಿಸೇವನೆ ಮಾಡಬೇಕು.
ಅವಕಾಡೊಆಹಾರ ಕ್ರಮದಲ್ಲಿ ಹೇಗೆ ಸೇರಿಸಿಕೊಳ್ಳುವುದು? 136 ಗ್ರಾಂ ಅವಕಾಡೊಎಂದರೆ ಅದು ಮೂರನೇ ಎರಡುಕಪ್ ನಷ್ಟು ಗ್ವಾಕಮೋಲ್ ಗೆ ಸಮಾನವಾಗಿದೆ. ಎರಡು ತುಂಡು ಅವಕಾಡೊಟೋಸ್ಟ್ ಅಥವಾ ಅವಕಾಡೊ ಚಾಕಲೇಟ್ಟ್ರಫ್ಫೆಲ್ ಗೆ ಸಮಾನ. ನೀವುಒಂದೇ ಸಲ ಇದನ್ನು ಸೇವನೆಮಾಡಬಹುದು. ಬೆಳಗ್ಗೆ ಕೆಲವು ತುಂಡುಅವಕಾಡೊ ಜತೆಗೆ ಮೊಟ್ಟೆ, ಗ್ವಾಕಮೋಲ್ಅನ್ನು ಮಧ್ಯಾಹ್ನದ ಊಟಕ್ಕೆ ಮತ್ತು ರಾತ್ರಿಗೆಅವಕಾಡೊ ಚಾಕಲೇಟ್ ಬಳಸಿಕೊಳ್ಳಬಹುದು. ನೀವುಇದನ್ನು ಪಾಲಿಸಿದರೆ ನಿಮ್ಮ ಹೃದಯದ ಆರೋಗ್ಯವುಚೆನ್ನಾಗಿರುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…