ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು ಬಾಯಿಗೆ ರುಚಿಸದೆ ಇದ್ದರೂ ಇದರಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅವಕಾಡೊ ಹಣ್ಣನ್ನು ಹೆಚ್ಚಿನವರು ತಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಲು ಹಿಂಜರಿಯುವರು. ಬೆಳಗ್ಗೆ ಉಪಾಹಾರಕ್ಕೆ ಅಥವಾ ರಾತ್ರಿ ಊಟದ ವೇಳೆ ಅವಕಾಡೊ ಸೇವನೆ ಮಾಡುವಂತಹ ಜನರ ಸಂಖ್ಯೆಯು ಕಡಿಮೆ. ಇದರ ರುಚಿಯ ಹೊರತಾಗಿಯೂ ಇದರಲ್ಲಿ ಯಾವ ಲಾಭಗಳು ಇವೆ ಎಂದು ನಾವು ಇಲ್ಲಿ ತಿಳಿಯೋಣ.

ಅವಕಾಡೊದ ಆಂಟಿಆಕ್ಸಿಡೆಂಟ್ ಯಾವುದಕ್ಕೆ ನೆರವಾಗುವುದು : ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇದ್ದರೆ ಆಗ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆ ಮಾಡುವ ಅಂಶಗಳು ಅವಕಾಡೊದಲ್ಲಿ ಇದೆ ಎಂದು ಸಂಶೋಧನೆಯಲ್ಲಿ ಸಾಬೀತಾಗಿದೆ. ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಬಗ್ಗೆ ಜನರಿಗೆ ಹೆಚ್ಚಾಗಿ ತಿಳಿದಿಲ್ಲ. ಕೆಟ್ಟ ಕೊಲೆಸ್ಟ್ರಾಲ್ ಎಂದರೆ ಆಕ್ಸಿಡೀಕೃತ ಕಡಿಮೆ ಸಾಂದ್ರತೆಯಲಿಪೊಪ್ರೋಟೀನ್(ಎಲ್ ಡಿಎಲ್) ಮತ್ತು ಸಣ್ಣ ಸಾಂದ್ರತೆಯ ಎಲ್ ಡಿಎಲ್ ಕಣಗಳು. ಅದೇ ಒಳ್ಳೆಯಕೊಲೆಸ್ಟ್ರಾಲ್ ಎಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್(ಎಚ್ ಡಿಎಲ್).

ಸಂಶೋಧನೆ : ಸುಮಾರು21ರ ಹರೆಯದಿಂದ 70ರ ಹರೆಯದ 45 ಪುರುಷರು ಹಾಗೂ ಮಹಿಳೆಯರನ್ನು ಐದು ವಾರಗಳ ಕಾಲ ಅವಕಾಡೊ ನೀಡಿ ಪರೀಕ್ಷೆ ಮಾಡಲಾಯಿತು. ಈ ಪರೀಕ್ಷೆಗೆ ಒಳಪಟ್ಟವರು ಎಲ್ಲವರು ಅಧಿಕ ತೂಕ ಅಥವಾ ಬೊಜ್ಜು ಮತ್ತು ಎಲ್ಡಿಎಲ್ ಮಟ್ಟವನ್ನು ಹೆಚ್ಚು ಹೊಂದಿದ್ದರು. ಇವರೆಲ್ಲರಿಗೂ ಕೊಲೆಸ್ಟ್ರಾಲ್ ಕಡಿಮೆ ಮಾಡುವಂತಹ ಎರಡು ಬಗೆಯ ಆಹಾರ ನೀಡಲಾಯಿತು. ಇದರಲ್ಲಿ ಒಂದು ಶೇ.24ರಷ್ಟು ಕೊಬ್ಬಿನಿಂದ ಪಡೆದ ಕ್ಯಾಲರಿಯ ಹೊಂದಿರುವ ಕಡಿಮೆ ಕೊಬ್ಬಿನ ಆಹಾರ ಮತ್ತು ಎರಡನೇಯದು ಮಧ್ಯಮ ಕೊಬ್ಬು ಹೊಂದಿರುವ ಕೊಬ್ಬಿನಿಂದ ಶೇ.36ರಷ್ಟುಕ್ಯಾಲರಿ ಪಡೆಯುವ ಆಹಾರ ನೀಡಲಾಯಿತು. ಮಧ್ಯಮ ಕೊಬ್ಬು ಹೊಂದಿರುವ ಆಹಾರ ಕ್ರಮದಲ್ಲಿ ಒಂದು ಮಧ್ಯಮಗಾತ್ರದ ಅವಕಾಡೊ(136 ಗ್ರಾಂ) ನೀಡಲಾಯಿತು. ಇದರಿಂದ ಅಧ್ಯಯನಗಳು ಕಂಡುಕೊಂಡಿರುವಂತಹ ವಿಚಾರವೆಂದರೆ ದಿನಕ್ಕೊಂದು ಅವಕಾಡೊ ಸೇವಿಸಿದರೆ ದೇಹದಲ್ಲಿರುವ ಎಲ್ ಡಿಎಲ್ ಮಟ್ಟವನ್ನು ಕಡಿಮೆ ಮಾಡುತ್ತದೆ .

ದಿನಕ್ಕೊಂದು ಬೆಣ್ಣೆಹಣ್ಣು : ರಕ್ತನಾಳಗಳಲ್ಲಿ ಶೇಖರಣೆ ಆಗಿರುವ ಕೊಬ್ಬಿನ ಪದರಗಳಿಂದಾಗಿ ಅಧಿಕ ಸಂಖ್ಯೆಯ ಜನರು ಹೃದಯದ ಕಾಯಿಲೆಗಳಿಂದಾಗಿ ಸಾವನ್ನಪ್ಪುವರು. ಈ ಪದರ ನಿರ್ಮಾಣವನ್ನು ಕಡಿಮೆ ಮಾಡಿದರೆ ಆಗ ಹೃದಯದ ಕಾಯಿಲೆಗಳನ್ನು ಅರ್ಧದಷ್ಟುತಡೆಗಟ್ಟಿದಂತೆ. ದಿನಕ್ಕೆ ಒಂದು ಅವಕಾಡೊ ತಿಂದರೆ ಅದರ ಲಾಭಗಳು ಸಿಗುವುದು. ಆದರೆ ಬೇಗ ಇದರ ಲಾಭಪಡೆಯಲು ಹೆಚ್ಚಿನ ಮಟ್ಟದಲ್ಲಿ ಸೇವನೆ ಮಾಡಿದರೆ ಅವಕಾಡೊದಲ್ಲಿ ಇರುವಂತಹ 230 ಕ್ಯಾಲರಿಯು ತೂಕಹೆಚ್ಚಳಕ್ಕೆ ಕಾರಣವಾಗಬಹುದು ಮತ್ತು ಅದರಿಂದ ಸಿಗುವ ಲಾಭಗಳು ಸಿಗದೆ ಇರಬಹುದು. ಆದ್ದರಿಂದ ನಿಮ್ಮಆಹಾರ ಕ್ರಮದಲ್ಲಿ ಅವಕಾಡೊವನ್ನು ಸೇರಿಸಿಕೊಳ್ಳಿ ಮತ್ತು ಇದನ್ನು ಮುಂದುವರಿಸಿಕೊಂಡು ಹೋಗಿ. ಇದು ಆರೋಗ್ಯಕಾರಿ ಕೊಬ್ಬನ್ನು ನೀಡುವುದು ಮಾತ್ರವಲ್ಲದೆ, ಹೃದಯದ ಕಾಯಿಲೆ ಸಮಸ್ಯೆ ನಿವಾರಣೆಮಾಡುವುದು. ಆದರೆ ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ನೀವು ಇದನ್ನು ತುಂಬಾ ಮಿತ ಪ್ರಮಾಣದಲ್ಲಿಸೇವನೆ ಮಾಡಬೇಕು.
ಅವಕಾಡೊಆಹಾರ ಕ್ರಮದಲ್ಲಿ ಹೇಗೆ ಸೇರಿಸಿಕೊಳ್ಳುವುದು? 136 ಗ್ರಾಂ ಅವಕಾಡೊಎಂದರೆ ಅದು ಮೂರನೇ ಎರಡುಕಪ್ ನಷ್ಟು ಗ್ವಾಕಮೋಲ್ ಗೆ ಸಮಾನವಾಗಿದೆ. ಎರಡು ತುಂಡು ಅವಕಾಡೊಟೋಸ್ಟ್ ಅಥವಾ ಅವಕಾಡೊ ಚಾಕಲೇಟ್ಟ್ರಫ್ಫೆಲ್ ಗೆ ಸಮಾನ. ನೀವುಒಂದೇ ಸಲ ಇದನ್ನು ಸೇವನೆಮಾಡಬಹುದು. ಬೆಳಗ್ಗೆ ಕೆಲವು ತುಂಡುಅವಕಾಡೊ ಜತೆಗೆ ಮೊಟ್ಟೆ, ಗ್ವಾಕಮೋಲ್ಅನ್ನು ಮಧ್ಯಾಹ್ನದ ಊಟಕ್ಕೆ ಮತ್ತು ರಾತ್ರಿಗೆಅವಕಾಡೊ ಚಾಕಲೇಟ್ ಬಳಸಿಕೊಳ್ಳಬಹುದು. ನೀವುಇದನ್ನು ಪಾಲಿಸಿದರೆ ನಿಮ್ಮ ಹೃದಯದ ಆರೋಗ್ಯವುಚೆನ್ನಾಗಿರುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾವೊಂದರ ಬಗ್ಗೆ ಬಿಡುಗಡೆಗು ಮುನ್ನವೇ ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ ಚೇತನ್ ಅವರು ಈ…
ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.