ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು ಬಾಯಿಗೆ ರುಚಿಸದೆ ಇದ್ದರೂ ಇದರಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅವಕಾಡೊ ಹಣ್ಣನ್ನು ಹೆಚ್ಚಿನವರು ತಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಲು ಹಿಂಜರಿಯುವರು. ಬೆಳಗ್ಗೆ ಉಪಾಹಾರಕ್ಕೆ ಅಥವಾ ರಾತ್ರಿ ಊಟದ ವೇಳೆ ಅವಕಾಡೊ ಸೇವನೆ ಮಾಡುವಂತಹ ಜನರ ಸಂಖ್ಯೆಯು ಕಡಿಮೆ. ಇದರ ರುಚಿಯ ಹೊರತಾಗಿಯೂ ಇದರಲ್ಲಿ ಯಾವ ಲಾಭಗಳು ಇವೆ ಎಂದು ನಾವು ಇಲ್ಲಿ ತಿಳಿಯೋಣ.

ಅವಕಾಡೊದ ಆಂಟಿಆಕ್ಸಿಡೆಂಟ್ ಯಾವುದಕ್ಕೆ ನೆರವಾಗುವುದು : ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇದ್ದರೆ ಆಗ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆ ಮಾಡುವ ಅಂಶಗಳು ಅವಕಾಡೊದಲ್ಲಿ ಇದೆ ಎಂದು ಸಂಶೋಧನೆಯಲ್ಲಿ ಸಾಬೀತಾಗಿದೆ. ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಬಗ್ಗೆ ಜನರಿಗೆ ಹೆಚ್ಚಾಗಿ ತಿಳಿದಿಲ್ಲ. ಕೆಟ್ಟ ಕೊಲೆಸ್ಟ್ರಾಲ್ ಎಂದರೆ ಆಕ್ಸಿಡೀಕೃತ ಕಡಿಮೆ ಸಾಂದ್ರತೆಯಲಿಪೊಪ್ರೋಟೀನ್(ಎಲ್ ಡಿಎಲ್) ಮತ್ತು ಸಣ್ಣ ಸಾಂದ್ರತೆಯ ಎಲ್ ಡಿಎಲ್ ಕಣಗಳು. ಅದೇ ಒಳ್ಳೆಯಕೊಲೆಸ್ಟ್ರಾಲ್ ಎಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್(ಎಚ್ ಡಿಎಲ್).

ಸಂಶೋಧನೆ : ಸುಮಾರು21ರ ಹರೆಯದಿಂದ 70ರ ಹರೆಯದ 45 ಪುರುಷರು ಹಾಗೂ ಮಹಿಳೆಯರನ್ನು ಐದು ವಾರಗಳ ಕಾಲ ಅವಕಾಡೊ ನೀಡಿ ಪರೀಕ್ಷೆ ಮಾಡಲಾಯಿತು. ಈ ಪರೀಕ್ಷೆಗೆ ಒಳಪಟ್ಟವರು ಎಲ್ಲವರು ಅಧಿಕ ತೂಕ ಅಥವಾ ಬೊಜ್ಜು ಮತ್ತು ಎಲ್ಡಿಎಲ್ ಮಟ್ಟವನ್ನು ಹೆಚ್ಚು ಹೊಂದಿದ್ದರು. ಇವರೆಲ್ಲರಿಗೂ ಕೊಲೆಸ್ಟ್ರಾಲ್ ಕಡಿಮೆ ಮಾಡುವಂತಹ ಎರಡು ಬಗೆಯ ಆಹಾರ ನೀಡಲಾಯಿತು. ಇದರಲ್ಲಿ ಒಂದು ಶೇ.24ರಷ್ಟು ಕೊಬ್ಬಿನಿಂದ ಪಡೆದ ಕ್ಯಾಲರಿಯ ಹೊಂದಿರುವ ಕಡಿಮೆ ಕೊಬ್ಬಿನ ಆಹಾರ ಮತ್ತು ಎರಡನೇಯದು ಮಧ್ಯಮ ಕೊಬ್ಬು ಹೊಂದಿರುವ ಕೊಬ್ಬಿನಿಂದ ಶೇ.36ರಷ್ಟುಕ್ಯಾಲರಿ ಪಡೆಯುವ ಆಹಾರ ನೀಡಲಾಯಿತು. ಮಧ್ಯಮ ಕೊಬ್ಬು ಹೊಂದಿರುವ ಆಹಾರ ಕ್ರಮದಲ್ಲಿ ಒಂದು ಮಧ್ಯಮಗಾತ್ರದ ಅವಕಾಡೊ(136 ಗ್ರಾಂ) ನೀಡಲಾಯಿತು. ಇದರಿಂದ ಅಧ್ಯಯನಗಳು ಕಂಡುಕೊಂಡಿರುವಂತಹ ವಿಚಾರವೆಂದರೆ ದಿನಕ್ಕೊಂದು ಅವಕಾಡೊ ಸೇವಿಸಿದರೆ ದೇಹದಲ್ಲಿರುವ ಎಲ್ ಡಿಎಲ್ ಮಟ್ಟವನ್ನು ಕಡಿಮೆ ಮಾಡುತ್ತದೆ .

ದಿನಕ್ಕೊಂದು ಬೆಣ್ಣೆಹಣ್ಣು : ರಕ್ತನಾಳಗಳಲ್ಲಿ ಶೇಖರಣೆ ಆಗಿರುವ ಕೊಬ್ಬಿನ ಪದರಗಳಿಂದಾಗಿ ಅಧಿಕ ಸಂಖ್ಯೆಯ ಜನರು ಹೃದಯದ ಕಾಯಿಲೆಗಳಿಂದಾಗಿ ಸಾವನ್ನಪ್ಪುವರು. ಈ ಪದರ ನಿರ್ಮಾಣವನ್ನು ಕಡಿಮೆ ಮಾಡಿದರೆ ಆಗ ಹೃದಯದ ಕಾಯಿಲೆಗಳನ್ನು ಅರ್ಧದಷ್ಟುತಡೆಗಟ್ಟಿದಂತೆ. ದಿನಕ್ಕೆ ಒಂದು ಅವಕಾಡೊ ತಿಂದರೆ ಅದರ ಲಾಭಗಳು ಸಿಗುವುದು. ಆದರೆ ಬೇಗ ಇದರ ಲಾಭಪಡೆಯಲು ಹೆಚ್ಚಿನ ಮಟ್ಟದಲ್ಲಿ ಸೇವನೆ ಮಾಡಿದರೆ ಅವಕಾಡೊದಲ್ಲಿ ಇರುವಂತಹ 230 ಕ್ಯಾಲರಿಯು ತೂಕಹೆಚ್ಚಳಕ್ಕೆ ಕಾರಣವಾಗಬಹುದು ಮತ್ತು ಅದರಿಂದ ಸಿಗುವ ಲಾಭಗಳು ಸಿಗದೆ ಇರಬಹುದು. ಆದ್ದರಿಂದ ನಿಮ್ಮಆಹಾರ ಕ್ರಮದಲ್ಲಿ ಅವಕಾಡೊವನ್ನು ಸೇರಿಸಿಕೊಳ್ಳಿ ಮತ್ತು ಇದನ್ನು ಮುಂದುವರಿಸಿಕೊಂಡು ಹೋಗಿ. ಇದು ಆರೋಗ್ಯಕಾರಿ ಕೊಬ್ಬನ್ನು ನೀಡುವುದು ಮಾತ್ರವಲ್ಲದೆ, ಹೃದಯದ ಕಾಯಿಲೆ ಸಮಸ್ಯೆ ನಿವಾರಣೆಮಾಡುವುದು. ಆದರೆ ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ನೀವು ಇದನ್ನು ತುಂಬಾ ಮಿತ ಪ್ರಮಾಣದಲ್ಲಿಸೇವನೆ ಮಾಡಬೇಕು.
ಅವಕಾಡೊಆಹಾರ ಕ್ರಮದಲ್ಲಿ ಹೇಗೆ ಸೇರಿಸಿಕೊಳ್ಳುವುದು? 136 ಗ್ರಾಂ ಅವಕಾಡೊಎಂದರೆ ಅದು ಮೂರನೇ ಎರಡುಕಪ್ ನಷ್ಟು ಗ್ವಾಕಮೋಲ್ ಗೆ ಸಮಾನವಾಗಿದೆ. ಎರಡು ತುಂಡು ಅವಕಾಡೊಟೋಸ್ಟ್ ಅಥವಾ ಅವಕಾಡೊ ಚಾಕಲೇಟ್ಟ್ರಫ್ಫೆಲ್ ಗೆ ಸಮಾನ. ನೀವುಒಂದೇ ಸಲ ಇದನ್ನು ಸೇವನೆಮಾಡಬಹುದು. ಬೆಳಗ್ಗೆ ಕೆಲವು ತುಂಡುಅವಕಾಡೊ ಜತೆಗೆ ಮೊಟ್ಟೆ, ಗ್ವಾಕಮೋಲ್ಅನ್ನು ಮಧ್ಯಾಹ್ನದ ಊಟಕ್ಕೆ ಮತ್ತು ರಾತ್ರಿಗೆಅವಕಾಡೊ ಚಾಕಲೇಟ್ ಬಳಸಿಕೊಳ್ಳಬಹುದು. ನೀವುಇದನ್ನು ಪಾಲಿಸಿದರೆ ನಿಮ್ಮ ಹೃದಯದ ಆರೋಗ್ಯವುಚೆನ್ನಾಗಿರುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…
ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ