ಸುದ್ದಿ

5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

112

ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ.

ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ.

ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ ಪ್ರಮುಖ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಆತ್ಮನಿರ್ಭರ್ ಭಾರತಕ್ಕಾಗಿ ನಾನು ಮೊದಲು ಮೂರು ಕೆಲಸಗಳನ್ನು ಮಾಡುತ್ತೇನೆ. ದೇಶವು ಖಾದ್ಯ ತೈಲದ ಮೇಲೆ ಸ್ವಾವಲಂಬಿಯಾಗಲು ಸೋಯಾ, ಸೂರ್ಯಕಾಂತಿ, ಸಾಸಿವೆ ಆಗಿರಲಿ. ಉತ್ಪಾದನೆ ಹೆಚ್ಚಿಸಲು ಚಳುವಳಿಯನ್ನು ನಡೆಸುತ್ತೇವೆ.

ಮುಂದಿನ 5 ರಿಂದ 10 ವರ್ಷದಲ್ಲಿ ನಾವು ಇತರರನ್ನು ಅವಲಂಬಿಸಬೇಕಾಗಿಲ್ಲ. ಆ ಮೂಲಕ 5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ. ಪತಂಜಲಿಯ ಮತ್ತು ರುಚಿ ಸೋಯಾದ ವಿವಿಧ ಯೋಜನೆಗಳ ಮೂಲಕ ಮುಂದಿನ 5 ವರ್ಷದಲ್ಲಿ ಲಕ್ಷ ಕೋಟಿ ರೂ. ಆದಾಯ ಕೊಡುಗೆಯಾಗಿ ನೀಡಬಹುದು ಎಂದು ಹೇಳಿದ್ದಾರೆ.

ಕೋವಿಡ್-19 ವಿರುದ್ಧ ಹೋರಾಟ ಮಾಡಲು ಮೆಡಿಸಿನ್ ತಯಾರಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ಕಾರ್ಯನಿರ್ವಹಿಸುತ್ತಿದ್ದು, ಖಂಡಿತ ಯಶಸ್ಸು ಸಾಧಿಸುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಕೋವಿಡ್ ಕಾಣಿಸಿಕೊಂಡ ಸಮಯದಿಂದ ಈ ಕುರಿತ ಸಂಶೋಧನೆಯನ್ನು ನಡೆಸುತ್ತಿದ್ದೇವೆ. ಪ್ರಾಣಾಯಾಮ ಪರಿಣಾಮಕಾರಿಯಾಗಿದೆ. ವಿವಿಧ ಪ್ರದೇಶಗಳಲ್ಲಿ ಈ ಕುರಿತ ಸಂಶೋಧನೆಗಳನ್ನು ನಡೆಸಿದ್ದು, ಉತ್ತಮ ಫಲಿತಾಂಶ ಲಭಿಸುತ್ತಿದೆ. ಕೋವಿಡ್‍ಗೆ ಲಸಿಕೆ ಲಭಿಸುವ ಮೊದಲು ನಾವು ಆಯುರ್ವೇದವನ್ನು ಕೋವಿಡ್ ವಿರುದ್ಧ ಹೋರಾಡಲು ಆಯುಧವಾಗಿ ನೀಡುತ್ತೇವೆ ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಧನಲಾಭವಾಗಲಿದೆ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….

  • ದೇವರು-ಧರ್ಮ

    ಶವದ ಕಾಲಿನ ಎರಡು ಹೆಬ್ಬೆರಳನ್ನು ಒಟ್ಟಿಗೆ ಸೇರಿಸಿ ಕಟ್ಟುತ್ತಾರೆ ಯಾಕೆ ಗೊತ್ತಾ…? ತಿಳಿಯಲು ಈ ಲೇಖನ ಓದಿ …

    ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • ಸುದ್ದಿ

    ಟಾಟಾಸ್ಕೈ ಬಳಕೆ ಮಾಡುವರಿಗೊಂದು ಸಿಹಿ ಸುದ್ದಿ, ಇನ್ಮುಂದೆ ವಾಟ್ಸಪ್‌ನಲ್ಲಿ ಬ್ಯಾಲೆನ್ಸ್ ತಿಳಿಯಬಹುದು, ಏಗೆಂದು ಇದನ್ನೊಮ್ಮೆ ಓದಿ …!

    ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್‌ ಡಿವೈಸ್‌ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್‌ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್‌ ಸಂಸ್ಥೆಯು ವಾಟ್ಸಪ್‌ ಪ್ಲಾಟ್‌ಫಾರ್ಮ್‌ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್‌ ಬ್ಯುಸಿನೆಸ್‌ ಅಕೌಂಟ್‌ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…

  • ಸುದ್ದಿ

    ಮಧುಮಗಳಿಲ್ಲದೆ ಮದುವೆ ಮಾಡಿ ಮಗನ ಕನಸನ್ನು ನನಸು ಮಾಡಿದ ಪೋಷಕರು…!

    ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…