ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ.

ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ ಹೊರಗಿನ ಆಟ ಮತ್ತು ಚಟುವಟಿಕೆಗಳಲ್ಲಿ ಒಳಗೊಳ್ಳುವಂತೆ ಮಾಡಿ. ಇದರಿಂದ ಹೆಚ್ಚು ಹೆಚ್ಚಾಗಿ ಸೂರ್ಯನ ಬೆಳಕನ್ನು ನೋಡುವಂತಾಗುತ್ತದೆ ಹಾಗೂ ಈ ಬೆಳಕಿನಲ್ಲಿ ಮೆದುಳಿನಲ್ಲಿ ಉತ್ಪತ್ತಿಯಾಗುವ ಮೆಲಟೋನಿನ್ ಪ್ರಮಾಣವನ್ನು ತಡೆಯುತ್ತದೆ. ಸಮಯಕ್ಕೆ ಸರಿಯಾಗಿ ನಮ್ಮ ನಿದ್ದೆ ಆವರಿಸಲು ಮತ್ತು ಎಚ್ಚರಾಗಲು ಈ ಮೆಲಟೋನಿನ್ ಪ್ರಮುಖ ಕಾರಣವಾಗಿದೆ. ಈ ವಿಧಾನದ ಮೂಲಕ ಮಕ್ಕಳು ಹಗಲಿನ ಹೊತ್ತು ಎಚ್ಚರಾಗಿದ್ದು ರಾತ್ರಿಯ ಸಮಯದಲ್ಲಿ ಬೇಗನೇ ಮಲಗತೊಡಗುತ್ತಾರೆ.

ಕೆಫೇನ್ ಇರುವ ಪೇಯಗಳನ್ನು ನೀಡದಿರಿ ಯಾವುದೇ ಕೆಫೀನ್ ಇರುವ ಪಾನೀಯ, ಉದಾಹರಣೆಗೆ, ಟೀ, ಕಾಫಿ, ಬುರುಗು ಪಾನೀಯ, ಸೋಡಾ ಮೊದಲಾದವುಗಳ ಸೇವನೆಯಿಂದ ಮಕ್ಕಳಲ್ಲಿ ನಿದ್ದೆ ಹಾರಿ ಹೋಗುತ್ತದೆ ಹಾಗೂ ಇವರನ್ನು ಮಲಗಿಸುವುದು ಭಾರೀ ಕಷ್ಟಕರವಾದ ಕೆಲಸವಾಗುತ್ತದೆ. ಹಾಗಾಗಿ ಸಂಜೆಯ ಬಳಿಕ ಈ ಯಾವುದೇ ಪಾನೀಯಗಳನ್ನು ನೀಡದಿರಿ.
ರಾತ್ರಿ ಮಲಗಲು ನಿರ್ದಿಷ್ಟ ಸಮಯವನ್ನು ಅನುಸರಿಸಿ ನಿಮ್ಮ ಮಕ್ಕಳು ಪ್ರತಿದಿನ ಒಂದೇ ಸಮಯಕ್ಕೆ ಸರಿಯಾಗಿ ಮಲಗುವಂತೆ ವೇಳಾಪಟ್ಟಿಯನ್ನು ನಿರ್ಧರಿಸಿ ಈ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮಕ್ಕಳನ್ನು ಪ್ರೇರೇಪಿಸಿ. ಇದು ಮಕ್ಕಳಲ್ಲಿ ಆರೋಗ್ಯಕರ ವೇಳಾಪಟ್ಟಿಯನ್ನು ಅನುಸರಿಸುವ ಉತ್ತಮ ಅಭ್ಯಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ದೇಹದ ಜೈವಿಕ ಗಡಿಯಾರ ಈ ಸಮಯಗಳಿಗೆ ಅನುಸಾರವಾಗಿ ಸ್ಪಂದಿಸತೊಡಗುತ್ತದೆ.

ಮಕ್ಕಳು ಸುರಕ್ಷತಾ ಭಾವನೆ ಹೊಂದುವಂತೆ ಮಾಡಿ ಸಂಜೆಯ ಬಳಿಕ ಮಕ್ಕಳಲ್ಲಿ ಹೆದರಿಕೆ ಹುಟ್ಟಿಸುವ ಯಾವುದೇ ಕಥೆಗಳನ್ನಾಗಲೀ, ಸಿನೇಮಾಗಳನ್ನಾಗಲೀ ಕೇಳುವುದಾಗಲೀ, ನೋಡುವುದಾಗಲೀ ಬೇಡ. ಈ ಹೆದರಿಕೆಯ ವಿಷಯಗಳು ಮಕ್ಕಳ ಮನದಲ್ಲಿ ಅಚ್ಚೊತ್ತಿದಂತೆ ನೆನಪಿನಲ್ಲಿ ಉಳಿಯುತ್ತವೆ ಹಾಗೂ ಈ ಹೆದರಿಕೆಯಿಂದಾಗಿ ಮಕ್ಕಳಿಗೆ ಬೇಗನೇ ಮಲಗಲು ಸಾಧ್ಯವಾಗದೇ ಹೋಗಬಹುದು.ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸಿ ಸಕ್ಕರೆ ಹೆಚ್ಚಿರುವ ಆಹಾರಗಳನ್ನು ಸೇವಿಸಿದರೆ ಇದು ನಿದ್ದೆಯ ವೇಳಾಪಟ್ಟಿಯನ್ನು ಏರುಪೇರುಗೊಳಿಸಬಹುದು. ಅಲ್ಲದೇ ಮಕ್ಕಳು ಸಂಜೆಯ ಬಳಿಕ ಕುಡಿಯುವ ನೀರಿನ ಪ್ರಮಾಣ ಅತಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಅತಿಯಾದರೆ ರಾತ್ರಿಯ ಸಮಯದಲ್ಲಿ ಮೂತ್ರವಿಸರ್ಜನೆಗೆ ಕೆಲವಾರು ಬಾರಿ ಏಳಬೇಕಾಗುತ್ತದೆ. ಇದು ನಿದ್ದೆಯನ್ನು ಭಂಗಗೊಳಿಸಬಹುದು. ಅಲ್ಲದೇ ರಾತ್ರಿ ಮಲಗುವ ಮುನ್ನ ಮೂತ್ರ ವಿಸರ್ಜಿಸಿದ ಬಳಿಕವೇ ಮಲಗುವಂತೆ ರೂಢಿ ಮಾಡಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…
ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.