ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ.

ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ ಹೊರಗಿನ ಆಟ ಮತ್ತು ಚಟುವಟಿಕೆಗಳಲ್ಲಿ ಒಳಗೊಳ್ಳುವಂತೆ ಮಾಡಿ. ಇದರಿಂದ ಹೆಚ್ಚು ಹೆಚ್ಚಾಗಿ ಸೂರ್ಯನ ಬೆಳಕನ್ನು ನೋಡುವಂತಾಗುತ್ತದೆ ಹಾಗೂ ಈ ಬೆಳಕಿನಲ್ಲಿ ಮೆದುಳಿನಲ್ಲಿ ಉತ್ಪತ್ತಿಯಾಗುವ ಮೆಲಟೋನಿನ್ ಪ್ರಮಾಣವನ್ನು ತಡೆಯುತ್ತದೆ. ಸಮಯಕ್ಕೆ ಸರಿಯಾಗಿ ನಮ್ಮ ನಿದ್ದೆ ಆವರಿಸಲು ಮತ್ತು ಎಚ್ಚರಾಗಲು ಈ ಮೆಲಟೋನಿನ್ ಪ್ರಮುಖ ಕಾರಣವಾಗಿದೆ. ಈ ವಿಧಾನದ ಮೂಲಕ ಮಕ್ಕಳು ಹಗಲಿನ ಹೊತ್ತು ಎಚ್ಚರಾಗಿದ್ದು ರಾತ್ರಿಯ ಸಮಯದಲ್ಲಿ ಬೇಗನೇ ಮಲಗತೊಡಗುತ್ತಾರೆ.

ಕೆಫೇನ್ ಇರುವ ಪೇಯಗಳನ್ನು ನೀಡದಿರಿ ಯಾವುದೇ ಕೆಫೀನ್ ಇರುವ ಪಾನೀಯ, ಉದಾಹರಣೆಗೆ, ಟೀ, ಕಾಫಿ, ಬುರುಗು ಪಾನೀಯ, ಸೋಡಾ ಮೊದಲಾದವುಗಳ ಸೇವನೆಯಿಂದ ಮಕ್ಕಳಲ್ಲಿ ನಿದ್ದೆ ಹಾರಿ ಹೋಗುತ್ತದೆ ಹಾಗೂ ಇವರನ್ನು ಮಲಗಿಸುವುದು ಭಾರೀ ಕಷ್ಟಕರವಾದ ಕೆಲಸವಾಗುತ್ತದೆ. ಹಾಗಾಗಿ ಸಂಜೆಯ ಬಳಿಕ ಈ ಯಾವುದೇ ಪಾನೀಯಗಳನ್ನು ನೀಡದಿರಿ.
ರಾತ್ರಿ ಮಲಗಲು ನಿರ್ದಿಷ್ಟ ಸಮಯವನ್ನು ಅನುಸರಿಸಿ ನಿಮ್ಮ ಮಕ್ಕಳು ಪ್ರತಿದಿನ ಒಂದೇ ಸಮಯಕ್ಕೆ ಸರಿಯಾಗಿ ಮಲಗುವಂತೆ ವೇಳಾಪಟ್ಟಿಯನ್ನು ನಿರ್ಧರಿಸಿ ಈ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮಕ್ಕಳನ್ನು ಪ್ರೇರೇಪಿಸಿ. ಇದು ಮಕ್ಕಳಲ್ಲಿ ಆರೋಗ್ಯಕರ ವೇಳಾಪಟ್ಟಿಯನ್ನು ಅನುಸರಿಸುವ ಉತ್ತಮ ಅಭ್ಯಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ದೇಹದ ಜೈವಿಕ ಗಡಿಯಾರ ಈ ಸಮಯಗಳಿಗೆ ಅನುಸಾರವಾಗಿ ಸ್ಪಂದಿಸತೊಡಗುತ್ತದೆ.

ಮಕ್ಕಳು ಸುರಕ್ಷತಾ ಭಾವನೆ ಹೊಂದುವಂತೆ ಮಾಡಿ ಸಂಜೆಯ ಬಳಿಕ ಮಕ್ಕಳಲ್ಲಿ ಹೆದರಿಕೆ ಹುಟ್ಟಿಸುವ ಯಾವುದೇ ಕಥೆಗಳನ್ನಾಗಲೀ, ಸಿನೇಮಾಗಳನ್ನಾಗಲೀ ಕೇಳುವುದಾಗಲೀ, ನೋಡುವುದಾಗಲೀ ಬೇಡ. ಈ ಹೆದರಿಕೆಯ ವಿಷಯಗಳು ಮಕ್ಕಳ ಮನದಲ್ಲಿ ಅಚ್ಚೊತ್ತಿದಂತೆ ನೆನಪಿನಲ್ಲಿ ಉಳಿಯುತ್ತವೆ ಹಾಗೂ ಈ ಹೆದರಿಕೆಯಿಂದಾಗಿ ಮಕ್ಕಳಿಗೆ ಬೇಗನೇ ಮಲಗಲು ಸಾಧ್ಯವಾಗದೇ ಹೋಗಬಹುದು.ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸಿ ಸಕ್ಕರೆ ಹೆಚ್ಚಿರುವ ಆಹಾರಗಳನ್ನು ಸೇವಿಸಿದರೆ ಇದು ನಿದ್ದೆಯ ವೇಳಾಪಟ್ಟಿಯನ್ನು ಏರುಪೇರುಗೊಳಿಸಬಹುದು. ಅಲ್ಲದೇ ಮಕ್ಕಳು ಸಂಜೆಯ ಬಳಿಕ ಕುಡಿಯುವ ನೀರಿನ ಪ್ರಮಾಣ ಅತಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಅತಿಯಾದರೆ ರಾತ್ರಿಯ ಸಮಯದಲ್ಲಿ ಮೂತ್ರವಿಸರ್ಜನೆಗೆ ಕೆಲವಾರು ಬಾರಿ ಏಳಬೇಕಾಗುತ್ತದೆ. ಇದು ನಿದ್ದೆಯನ್ನು ಭಂಗಗೊಳಿಸಬಹುದು. ಅಲ್ಲದೇ ರಾತ್ರಿ ಮಲಗುವ ಮುನ್ನ ಮೂತ್ರ ವಿಸರ್ಜಿಸಿದ ಬಳಿಕವೇ ಮಲಗುವಂತೆ ರೂಢಿ ಮಾಡಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.
ಸಿಗರೇಟ್ ಸೇದುವದನ್ತೂ ಈಗ ಪ್ಯಾಶನ್ ಆಗಿಬಿಟ್ಟಿದೆ.ಈಗಂತೂ ಪುರುಷರಿಗಿಂತ ಮಹಿಳೆಯರೇ ಧೂಮಪಾನ ಮಾಡೋದ್ರಲ್ಲಿ ಮುಂದಿರುತ್ತಾರೆ.