News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಿಮ್ಮ ಮಗುವಿನ ನಿದ್ದೆಯನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ….!

82

ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ.

ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ ಹೊರಗಿನ ಆಟ ಮತ್ತು ಚಟುವಟಿಕೆಗಳಲ್ಲಿ ಒಳಗೊಳ್ಳುವಂತೆ ಮಾಡಿ. ಇದರಿಂದ ಹೆಚ್ಚು ಹೆಚ್ಚಾಗಿ ಸೂರ್ಯನ ಬೆಳಕನ್ನು ನೋಡುವಂತಾಗುತ್ತದೆ ಹಾಗೂ ಈ ಬೆಳಕಿನಲ್ಲಿ ಮೆದುಳಿನಲ್ಲಿ ಉತ್ಪತ್ತಿಯಾಗುವ ಮೆಲಟೋನಿನ್ ಪ್ರಮಾಣವನ್ನು ತಡೆಯುತ್ತದೆ. ಸಮಯಕ್ಕೆ ಸರಿಯಾಗಿ ನಮ್ಮ ನಿದ್ದೆ ಆವರಿಸಲು ಮತ್ತು ಎಚ್ಚರಾಗಲು ಈ ಮೆಲಟೋನಿನ್ ಪ್ರಮುಖ ಕಾರಣವಾಗಿದೆ. ಈ ವಿಧಾನದ ಮೂಲಕ ಮಕ್ಕಳು ಹಗಲಿನ ಹೊತ್ತು ಎಚ್ಚರಾಗಿದ್ದು ರಾತ್ರಿಯ ಸಮಯದಲ್ಲಿ ಬೇಗನೇ ಮಲಗತೊಡಗುತ್ತಾರೆ.

ಕೆಫೇನ್ ಇರುವ ಪೇಯಗಳನ್ನು ನೀಡದಿರಿ ಯಾವುದೇ ಕೆಫೀನ್ ಇರುವ ಪಾನೀಯ, ಉದಾಹರಣೆಗೆ, ಟೀ, ಕಾಫಿ, ಬುರುಗು ಪಾನೀಯ, ಸೋಡಾ ಮೊದಲಾದವುಗಳ ಸೇವನೆಯಿಂದ ಮಕ್ಕಳಲ್ಲಿ ನಿದ್ದೆ ಹಾರಿ ಹೋಗುತ್ತದೆ ಹಾಗೂ ಇವರನ್ನು ಮಲಗಿಸುವುದು ಭಾರೀ ಕಷ್ಟಕರವಾದ ಕೆಲಸವಾಗುತ್ತದೆ. ಹಾಗಾಗಿ ಸಂಜೆಯ ಬಳಿಕ ಈ ಯಾವುದೇ ಪಾನೀಯಗಳನ್ನು ನೀಡದಿರಿ.
ರಾತ್ರಿ ಮಲಗಲು ನಿರ್ದಿಷ್ಟ ಸಮಯವನ್ನು ಅನುಸರಿಸಿ ನಿಮ್ಮ ಮಕ್ಕಳು ಪ್ರತಿದಿನ ಒಂದೇ ಸಮಯಕ್ಕೆ ಸರಿಯಾಗಿ ಮಲಗುವಂತೆ ವೇಳಾಪಟ್ಟಿಯನ್ನು ನಿರ್ಧರಿಸಿ ಈ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮಕ್ಕಳನ್ನು ಪ್ರೇರೇಪಿಸಿ. ಇದು ಮಕ್ಕಳಲ್ಲಿ ಆರೋಗ್ಯಕರ ವೇಳಾಪಟ್ಟಿಯನ್ನು ಅನುಸರಿಸುವ ಉತ್ತಮ ಅಭ್ಯಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ದೇಹದ ಜೈವಿಕ ಗಡಿಯಾರ ಈ ಸಮಯಗಳಿಗೆ ಅನುಸಾರವಾಗಿ ಸ್ಪಂದಿಸತೊಡಗುತ್ತದೆ.

ಮಕ್ಕಳು ಸುರಕ್ಷತಾ ಭಾವನೆ ಹೊಂದುವಂತೆ ಮಾಡಿ ಸಂಜೆಯ ಬಳಿಕ ಮಕ್ಕಳಲ್ಲಿ ಹೆದರಿಕೆ ಹುಟ್ಟಿಸುವ ಯಾವುದೇ ಕಥೆಗಳನ್ನಾಗಲೀ, ಸಿನೇಮಾಗಳನ್ನಾಗಲೀ ಕೇಳುವುದಾಗಲೀ, ನೋಡುವುದಾಗಲೀ ಬೇಡ. ಈ ಹೆದರಿಕೆಯ ವಿಷಯಗಳು ಮಕ್ಕಳ ಮನದಲ್ಲಿ ಅಚ್ಚೊತ್ತಿದಂತೆ ನೆನಪಿನಲ್ಲಿ ಉಳಿಯುತ್ತವೆ ಹಾಗೂ ಈ ಹೆದರಿಕೆಯಿಂದಾಗಿ ಮಕ್ಕಳಿಗೆ ಬೇಗನೇ ಮಲಗಲು ಸಾಧ್ಯವಾಗದೇ ಹೋಗಬಹುದು.ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸಿ ಸಕ್ಕರೆ ಹೆಚ್ಚಿರುವ ಆಹಾರಗಳನ್ನು ಸೇವಿಸಿದರೆ ಇದು ನಿದ್ದೆಯ ವೇಳಾಪಟ್ಟಿಯನ್ನು ಏರುಪೇರುಗೊಳಿಸಬಹುದು. ಅಲ್ಲದೇ ಮಕ್ಕಳು ಸಂಜೆಯ ಬಳಿಕ ಕುಡಿಯುವ ನೀರಿನ ಪ್ರಮಾಣ ಅತಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಅತಿಯಾದರೆ ರಾತ್ರಿಯ ಸಮಯದಲ್ಲಿ ಮೂತ್ರವಿಸರ್ಜನೆಗೆ ಕೆಲವಾರು ಬಾರಿ ಏಳಬೇಕಾಗುತ್ತದೆ. ಇದು ನಿದ್ದೆಯನ್ನು ಭಂಗಗೊಳಿಸಬಹುದು. ಅಲ್ಲದೇ ರಾತ್ರಿ ಮಲಗುವ ಮುನ್ನ ಮೂತ್ರ ವಿಸರ್ಜಿಸಿದ ಬಳಿಕವೇ ಮಲಗುವಂತೆ ರೂಢಿ ಮಾಡಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ,..!

    ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…

  • ಸುದ್ದಿ

    ಅತಿ ಚಿಕ್ಕ ಪಕ್ಷಿ ಎಂದಾದರೂ ನೋಡಿದೀರಾ ಹಾಗಾದರೆ, ಜಗತ್ತಿನ ಅತಿ ಪುಟ್ಟ ಪಕ್ಷಿ ಹಮ್ಮಿಂಗ್‌ ಬರ್ಡ್‌ ನೋಡಿ.

    ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್‌ ಬರ್ಡ್‌ ಎಂದು ಹೇಳಲಾಗಿದೆ. ‘ಬ್ಯಾನ್‌ ಬಾಯ್‌ ಸಹೀದ್‌’ ಎನ್ನುವ ಫೇಸ್‌ಬುಕ್‌ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್‌ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್‌ ಬರ್ಡ್‌. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್‌ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್‌ ಆಗಿದೆ. ಆದರೆ ನಿಜಕ್ಕೂ ಇದು…

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

  • ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…

  • ಆರೋಗ್ಯ

    ಊಟ ಮಾಡಿದ ಕೂಡಲೆ ಈ 7 ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು..! ಯಾಕೆ ಗೊತ್ತಾ.? ತಿಳಿಯಲು ಈ ಲೇಖನ ಓದಿ …

    ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.