ಸುದ್ದಿ

ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

84

ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ . ಇದು ಆಂಟಿ ಆಕ್ಸಿಡಾಂಟ್ ಆಗಿ ಕೂಡ ಕೆಲಸ ಮಾಡುತ್ತದೆ . ಬಾದಾಮಿ ಜೀರ್ಣ ಕ್ರಿಯೆಯಲ್ಲಿ ಬಹಳ ಸಹಾಯ ಮಾಡುತ್ತದೆ . ಆದರೆ ಇದರಲ್ಲಿ ಅಡಗಿರುವ ಹೆಚ್ಚು ಪ್ರೋಟೀನ್ ಅಂಶ ಹೊಟ್ಟೆಯಲ್ಲಿ ಸ್ವಲ್ಪ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಉಂಟು ಮಾಡಿ ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ .

ಕೆಲವರಿಗೆ ಬಾದಾಮಿ ಎಂದರೆ ಸಾಕು ಒಂದು ತರ ಅಲರ್ಜಿ . ಅಂತಹವರು ಬಾದಾಮಿಯಿಂದ ಸ್ವಲ್ಪ ದೂರವೇ ಉಳಿಯುವುದು ಒಳ್ಳೆಯದು . ಆದರೆ ಬಾದಾಮಿ ತಿನ್ನದೇ ಇರುವಾಗ ಕೂಡ ಅತಿಯಾದ ಗ್ಯಾಸ್ಟ್ರಿಕ್ ಆದಂತೆ ಕಂಡು ಬಂದು ಹೊಟ್ಟೆ ಉಬ್ಬರದ ಅನುಭವವಾದರೆ ಅದಕ್ಕೆ ಬೇರೆಯದೇ ಕಾರಣವಿದ್ದು ಜೀರ್ಣಾಂಗದಲ್ಲಿ ಸಮಸ್ಯೆ ಇದೆ ಎಂದೇ ಅರ್ಥ . ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
ಫೈಬರ್ ಅಂಶದಿಂದ ಉಂಟಾಗುವ ಸಮಸ್ಯೆ ಹಾರ್ವಾರ್ಡ್ ಸ್ಕೂಲ್ ಓಫ್ ಪಬ್ಲಿಕ್ ಹೆಲ್ತ್ ನ ಪ್ರಕಾರ ಮಕ್ಕಳಿಂದ ಹಿಡಿದು ದೊಡ್ಡವರೂ ಕೂಡ ದಿನ ನಿತ್ಯ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಸುಮಾರು 20 ರಿಂದ 30 ಗ್ರಾಂ ನಷ್ಟು ಫೈಬರ್ ಯುಕ್ತ ಆಹಾರವನ್ನು ಸೇವಿಸಬೇಕು . ಇದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ . ಒಂದು ಕಪ್ ಬಾದಾಮಿಯಲ್ಲಿ ಸುಮಾರು 18 ಗ್ರಾಂ ನಷ್ಟು ಫೈಬರ್ ಅಂಶ ಇರುತ್ತದೆ . ಪ್ರತಿದಿನ ಇದನ್ನು ಸೇವಿಸುತ್ತಾ ಬಂದಿದ್ದೇ ಆದರೆ ಬೇರೆ ಯಾವ ಫೈಬರ್ ಅಂಶವಿರುವ ಆಹಾರದ ಮೊರೆ ಹೋಗುವ ಅವಶ್ಯಕತೆ ಇರುವುದಿಲ್ಲ. ಆದರೆ ಮೊದಲೇ ಹೇಳಿದಂತೆ ಇಷ್ಟು ಪ್ರಮಾಣದ ಬಾದಾಮಿ ಒಮ್ಮೆಲೇ ತಿಂದರೆ ಗ್ಯಾಸ್ಟ್ರಿಕ್ ಆಗುವ ಸಮಸ್ಯೆ ಸ್ವಲ್ಪ ಹೆಚ್ಚಿಗೆ ಇರುತ್ತದೆ . ಇದಕ್ಕೆ ಅಂಟಿಕೊಂಡಂತೆ ಹೊಟ್ಟೆ ಉಬ್ಬರ ಮತ್ತು ಹೊಟ್ಟೆ ಹಿಡಿದುಕೊಂಡಂತೆ ಕೂಡ ಆಗಬಹುದು . ಮೊದಲಿನಿಂದಲೂ ಅಭ್ಯಾಸವಿಲ್ಲದವರು ಈ ರೀತಿ ಫೈಬರ್ ಅಂಶವನ್ನು ಒಮ್ಮೆಲೇ ತಿಂದರೆ ಈ ಪಜೀತಿಯಾದೀತು ಜೋಕೆ !!! ನಿಧಾನವಾಗಿ ಬೇಕಾದರೆ ಅಭ್ಯಾಸ ಮಾಡಿಕೊಳ್ಳಬಹುದು.

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

    ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…

  • ಸುದ್ದಿ

    ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ ಮಹಿಳಾ ಐಪಿಎಸ್‌ ಅಧಿಕಾರಿ, ಇದಕ್ಕೆ ಕಾರಣವಾದರೂ ಏನು ?

    ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…

  • ಸ್ಪೂರ್ತಿ

    ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

    ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

  • inspirational

    ಈಕೆ ಹೇಗೆ IPS ಆಫೀಸರ್ ಆದಳು ಎಂದು ಗೊತ್ತಾದರೆ ನಿಂತಲ್ಲಿಯೇ ಸೆಲ್ಯೂಟ್ ಹೊಡೆಯುತ್ತೀರಾ.

    ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…

  • ಉಪಯುಕ್ತ ಮಾಹಿತಿ

    ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

    ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…

  • ಸುದ್ದಿ

    ಹೆಚ್.ವಿಶ್ವನಾಥ್​ ವಿರುದ್ದ ಧೋಸ್ತಿ ಸರ್ಕಾರ ಗರಂ ; ನೀವು ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ.? ಎಂದು ಆವಾಜ್…..

    ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್​​ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…