ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ . ಇದು ಆಂಟಿ ಆಕ್ಸಿಡಾಂಟ್ ಆಗಿ ಕೂಡ ಕೆಲಸ ಮಾಡುತ್ತದೆ . ಬಾದಾಮಿ ಜೀರ್ಣ ಕ್ರಿಯೆಯಲ್ಲಿ ಬಹಳ ಸಹಾಯ ಮಾಡುತ್ತದೆ . ಆದರೆ ಇದರಲ್ಲಿ ಅಡಗಿರುವ ಹೆಚ್ಚು ಪ್ರೋಟೀನ್ ಅಂಶ ಹೊಟ್ಟೆಯಲ್ಲಿ ಸ್ವಲ್ಪ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಉಂಟು ಮಾಡಿ ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ .
ಕೆಲವರಿಗೆ ಬಾದಾಮಿ ಎಂದರೆ ಸಾಕು ಒಂದು ತರ ಅಲರ್ಜಿ . ಅಂತಹವರು ಬಾದಾಮಿಯಿಂದ ಸ್ವಲ್ಪ ದೂರವೇ ಉಳಿಯುವುದು ಒಳ್ಳೆಯದು . ಆದರೆ ಬಾದಾಮಿ ತಿನ್ನದೇ ಇರುವಾಗ ಕೂಡ ಅತಿಯಾದ ಗ್ಯಾಸ್ಟ್ರಿಕ್ ಆದಂತೆ ಕಂಡು ಬಂದು ಹೊಟ್ಟೆ ಉಬ್ಬರದ ಅನುಭವವಾದರೆ ಅದಕ್ಕೆ ಬೇರೆಯದೇ ಕಾರಣವಿದ್ದು ಜೀರ್ಣಾಂಗದಲ್ಲಿ ಸಮಸ್ಯೆ ಇದೆ ಎಂದೇ ಅರ್ಥ . ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
ಫೈಬರ್ ಅಂಶದಿಂದ ಉಂಟಾಗುವ ಸಮಸ್ಯೆ ಹಾರ್ವಾರ್ಡ್ ಸ್ಕೂಲ್ ಓಫ್ ಪಬ್ಲಿಕ್ ಹೆಲ್ತ್ ನ ಪ್ರಕಾರ ಮಕ್ಕಳಿಂದ ಹಿಡಿದು ದೊಡ್ಡವರೂ ಕೂಡ ದಿನ ನಿತ್ಯ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಸುಮಾರು 20 ರಿಂದ 30 ಗ್ರಾಂ ನಷ್ಟು ಫೈಬರ್ ಯುಕ್ತ ಆಹಾರವನ್ನು ಸೇವಿಸಬೇಕು . ಇದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ . ಒಂದು ಕಪ್ ಬಾದಾಮಿಯಲ್ಲಿ ಸುಮಾರು 18 ಗ್ರಾಂ ನಷ್ಟು ಫೈಬರ್ ಅಂಶ ಇರುತ್ತದೆ . ಪ್ರತಿದಿನ ಇದನ್ನು ಸೇವಿಸುತ್ತಾ ಬಂದಿದ್ದೇ ಆದರೆ ಬೇರೆ ಯಾವ ಫೈಬರ್ ಅಂಶವಿರುವ ಆಹಾರದ ಮೊರೆ ಹೋಗುವ ಅವಶ್ಯಕತೆ ಇರುವುದಿಲ್ಲ. ಆದರೆ ಮೊದಲೇ ಹೇಳಿದಂತೆ ಇಷ್ಟು ಪ್ರಮಾಣದ ಬಾದಾಮಿ ಒಮ್ಮೆಲೇ ತಿಂದರೆ ಗ್ಯಾಸ್ಟ್ರಿಕ್ ಆಗುವ ಸಮಸ್ಯೆ ಸ್ವಲ್ಪ ಹೆಚ್ಚಿಗೆ ಇರುತ್ತದೆ . ಇದಕ್ಕೆ ಅಂಟಿಕೊಂಡಂತೆ ಹೊಟ್ಟೆ ಉಬ್ಬರ ಮತ್ತು ಹೊಟ್ಟೆ ಹಿಡಿದುಕೊಂಡಂತೆ ಕೂಡ ಆಗಬಹುದು . ಮೊದಲಿನಿಂದಲೂ ಅಭ್ಯಾಸವಿಲ್ಲದವರು ಈ ರೀತಿ ಫೈಬರ್ ಅಂಶವನ್ನು ಒಮ್ಮೆಲೇ ತಿಂದರೆ ಈ ಪಜೀತಿಯಾದೀತು ಜೋಕೆ !!! ನಿಧಾನವಾಗಿ ಬೇಕಾದರೆ ಅಭ್ಯಾಸ ಮಾಡಿಕೊಳ್ಳಬಹುದು.
ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .
ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…