ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ . ಇದು ಆಂಟಿ ಆಕ್ಸಿಡಾಂಟ್ ಆಗಿ ಕೂಡ ಕೆಲಸ ಮಾಡುತ್ತದೆ . ಬಾದಾಮಿ ಜೀರ್ಣ ಕ್ರಿಯೆಯಲ್ಲಿ ಬಹಳ ಸಹಾಯ ಮಾಡುತ್ತದೆ . ಆದರೆ ಇದರಲ್ಲಿ ಅಡಗಿರುವ ಹೆಚ್ಚು ಪ್ರೋಟೀನ್ ಅಂಶ ಹೊಟ್ಟೆಯಲ್ಲಿ ಸ್ವಲ್ಪ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಉಂಟು ಮಾಡಿ ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ .

ಕೆಲವರಿಗೆ ಬಾದಾಮಿ ಎಂದರೆ ಸಾಕು ಒಂದು ತರ ಅಲರ್ಜಿ . ಅಂತಹವರು ಬಾದಾಮಿಯಿಂದ ಸ್ವಲ್ಪ ದೂರವೇ ಉಳಿಯುವುದು ಒಳ್ಳೆಯದು . ಆದರೆ ಬಾದಾಮಿ ತಿನ್ನದೇ ಇರುವಾಗ ಕೂಡ ಅತಿಯಾದ ಗ್ಯಾಸ್ಟ್ರಿಕ್ ಆದಂತೆ ಕಂಡು ಬಂದು ಹೊಟ್ಟೆ ಉಬ್ಬರದ ಅನುಭವವಾದರೆ ಅದಕ್ಕೆ ಬೇರೆಯದೇ ಕಾರಣವಿದ್ದು ಜೀರ್ಣಾಂಗದಲ್ಲಿ ಸಮಸ್ಯೆ ಇದೆ ಎಂದೇ ಅರ್ಥ . ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
ಫೈಬರ್ ಅಂಶದಿಂದ ಉಂಟಾಗುವ ಸಮಸ್ಯೆ ಹಾರ್ವಾರ್ಡ್ ಸ್ಕೂಲ್ ಓಫ್ ಪಬ್ಲಿಕ್ ಹೆಲ್ತ್ ನ ಪ್ರಕಾರ ಮಕ್ಕಳಿಂದ ಹಿಡಿದು ದೊಡ್ಡವರೂ ಕೂಡ ದಿನ ನಿತ್ಯ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಸುಮಾರು 20 ರಿಂದ 30 ಗ್ರಾಂ ನಷ್ಟು ಫೈಬರ್ ಯುಕ್ತ ಆಹಾರವನ್ನು ಸೇವಿಸಬೇಕು . ಇದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ . ಒಂದು ಕಪ್ ಬಾದಾಮಿಯಲ್ಲಿ ಸುಮಾರು 18 ಗ್ರಾಂ ನಷ್ಟು ಫೈಬರ್ ಅಂಶ ಇರುತ್ತದೆ . ಪ್ರತಿದಿನ ಇದನ್ನು ಸೇವಿಸುತ್ತಾ ಬಂದಿದ್ದೇ ಆದರೆ ಬೇರೆ ಯಾವ ಫೈಬರ್ ಅಂಶವಿರುವ ಆಹಾರದ ಮೊರೆ ಹೋಗುವ ಅವಶ್ಯಕತೆ ಇರುವುದಿಲ್ಲ. ಆದರೆ ಮೊದಲೇ ಹೇಳಿದಂತೆ ಇಷ್ಟು ಪ್ರಮಾಣದ ಬಾದಾಮಿ ಒಮ್ಮೆಲೇ ತಿಂದರೆ ಗ್ಯಾಸ್ಟ್ರಿಕ್ ಆಗುವ ಸಮಸ್ಯೆ ಸ್ವಲ್ಪ ಹೆಚ್ಚಿಗೆ ಇರುತ್ತದೆ . ಇದಕ್ಕೆ ಅಂಟಿಕೊಂಡಂತೆ ಹೊಟ್ಟೆ ಉಬ್ಬರ ಮತ್ತು ಹೊಟ್ಟೆ ಹಿಡಿದುಕೊಂಡಂತೆ ಕೂಡ ಆಗಬಹುದು . ಮೊದಲಿನಿಂದಲೂ ಅಭ್ಯಾಸವಿಲ್ಲದವರು ಈ ರೀತಿ ಫೈಬರ್ ಅಂಶವನ್ನು ಒಮ್ಮೆಲೇ ತಿಂದರೆ ಈ ಪಜೀತಿಯಾದೀತು ಜೋಕೆ !!! ನಿಧಾನವಾಗಿ ಬೇಕಾದರೆ ಅಭ್ಯಾಸ ಮಾಡಿಕೊಳ್ಳಬಹುದು.

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…